ಶಿವರಾಂ ನಿಧನ ಸುದ್ದಿಯನ್ನು ದಯವಿಟ್ಟು ಶೇರ್ ಮಾಡಬೇಡಿ

Public TV
0 Min Read

ಬೆಂಗಳೂರು: ಹಿರಿಯ ನಟ ಶಿವರಾಂ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ.

ಶಬರಿಮಲೆಗೆ ತೆರಳಿದ್ದಾಗ ಶಿವರಾಂ ಮೃತಪಟ್ಟಿದ್ದಾರೆಂಬ ಗಾಳಿಸುದ್ದಿ ಹರಿದಾಡುತ್ತಿದ್ದು, ಆದರೆ ಇದು ಕೇವಲ ವದಂತಿಯಾಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ನಾನು ಚೆನ್ನಾಗಿದ್ದೇನೆ. ಈಗ ನಾನು ಚೆನ್ನೈನಲ್ಲಿ ಅಯ್ಯಪ್ಪ ಪೂಜೆಯಲ್ಲಿ ಇದ್ದೇನೆ. ಶನಿವಾರ ಬೆಂಗಳೂರಿಗೆ ಬರುತ್ತೇನೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗುತ್ತಿರುವ ಸುದ್ದಿಯನ್ನು ನಂಬಬೇಡಿ ಎಂದು ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.(ಇದನ್ನೂ ಓದಿ:ಶಬರಿಮಲೆಗೆ ಹೋಗ್ತಿದ್ದೀರಾ? – ಹಾಗಾದ್ರೆ ಈ ಸುದ್ದಿ ಓದಿ ‘ಸನ್ನಿಧಾನ’ದತ್ತ ತೆರಳಿ..!)

 

Share This Article
Leave a Comment

Leave a Reply

Your email address will not be published. Required fields are marked *