‘ಮುಟ್ಟಿ’ನ ಯೋಜನೆಗೆ ‘ಕಾಂತಾರ’ ನಟಿ ಸಪ್ತಮಿ ರಾಯಭಾರಿ

Public TV
1 Min Read

ರ್ನಾಟಕ ಸರಕಾರವು  (Government of Karnataka) ಇಂದು ‘ಮೈತ್ರಿ ಮುಟ್ಟಿನ ಕಪ್’  (Maitri MUttina Cup Yojana) ಯೋಜನೆಯನ್ನು ಜಾರಿ ಮಾಡಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಯೋಜನೆಯ ರಾಯಭಾರಿ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ  (Saptami Gowda) ಕೂಡ ಭಾಗಿಯಾಗಿದ್ದರು.

ಮೈತ್ರಿ ಮುಟ್ಟಿನ ಕಪ್ ಯೋಜನೆಯ ಕುರಿತಂತೆ ಮಾತನಾಡಿದ ಸಪ್ತಮಿ ಗೌಡ, ಮುಟ್ಟಿನ ಸಂದರ್ಭದಲ್ಲಿ ಆಗುವ ತೊಂದರೆಗಳ ಕುರಿತು ಸಪ್ತಮಿ ಗೌಡ ಹೆಣ್ಣು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಈ ಯೋಜನೆಯ ಕುರಿತಂತೆ ಅವರು ಹಲವಾರು ವಿಷಯಗಳ ಕುರಿತು ಬೆಳಕು ಚೆಲ್ಲಿದರು.  ಮುಟ್ಟಿನ ಕಪ್ ಉಪಯೋಗದ ಬಗ್ಗೆಯೂ ಅವರು ಮಾತನಾಡಿದರು.

ಕಾಂತಾರ ಸಿನಿಮಾದ ಯಶಸ್ಸಿನ ನಂತರ ಹಲವಾರು ಸಮಾಜಮುಖಿ ಕೆಲಸಗಳಲ್ಲಿ ಸಪ್ತಮಿ ಭಾಗಿಯಾಗಿದ್ದಾರೆ. ಸ್ವತಃ ಅವರು ಕೂಡ ವೈಯಕ್ತಿಕವಾಗಿ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಇದೀಗ ಸರಕಾರ ಯೋಜನೆಯಲ್ಲೂ ಅವರು ಭಾಗಿಯಾಗಿ, ಮಹಿಳೆಯರ ಮುಟ್ಟಿನ ಸಮಸ್ಯೆಯ ಕುರಿತಂತೆ ಜಾಗೃತಿಗೆ ಮುಂದಾಗಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್