ಹನುಮಂತನಿಗೆ ಅಪಮಾನ ಮಾಡಿದ ಆರೋಪ- ಶಪಥ ಮಾಡಿ ನದಿಯಲ್ಲೇ ಕುಳಿತ ಸ್ವಾಮೀಜಿ

By
1 Min Read

ಚಿಕ್ಕೋಡಿ (ಬೆಳಗಾವಿ): ಹನುಮಂತನಿಗೆ (Aanjaneya) ಅಪಮಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಮಳೆನೂ ಬರಲ್ಲ. ನದಿಗೆ ನೀರು ಜಾಸ್ತಿ ಆಗಲ್ಲ ಅಂತ ಸ್ವಾಮೀಜಿ ಶಪಥ ಮಾಡಿರೋ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮ ಹನುಮಂತ ದೇವರ ಅರ್ಚಕ ಸ್ವಾಮೀಜಿ ದೇವೆಂದ್ರ ನದಿಯಲ್ಲಿಯೇ ಶಪಥ ಮಾಡಿ ಅಲ್ಲಿಯೇ ಕುಳಿತಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ – ಜುಲೈ 5ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕಳೆದ 15 ದಿನಗಳಿಂದ ಶಪಥ ಮಾಡಿ ತಪಸ್ಸಿಗೆ ಕುಳಿತಿರುವ ಸ್ವಾಮೀಜಿ, ನಾನು ನದಿಯಿಂದ ಏಳುವವರೆಗೆ ಮಳೆ ಪ್ರಮಾಣ ಕಡಿಮೆಯೇ ಆಗಿರುತ್ತೆ. ನದಿ ನೀರು ಸಹ ಈಗೆಷ್ಟಿದೆಯೋ ಅಷ್ಟೆ ಇರುತ್ತೆ ಎಂದು ನದಿಯಲ್ಲೇ ತಪಸ್ಸಿಗೆ ಕುಳಿತಿದ್ದಾರೆ. ಅಲ್ಲದೆ ದೇವಸ್ಥಾನದ ಕಮೀಟಿಯವರು ಹನುಂತನಿಗೆ ಅಪಮಾನ ಮಾಡಿದ್ದಾರೆ. ಕಮಿಟಿಯಲ್ಲಿರುವ ಇಬ್ಬರು ಜನರನ್ನು ತೆಗೆಯಬೇಕು ಎಂದು ಸ್ವಾಮೀಜಿ ವಾದಿಸುತ್ತಿದ್ದಾರೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್