ಬಿಜೆಪಿ, ಆರ್‍ಎಸ್‍ಎಸ್ ವಿರುದ್ಧ ಮಾತನಾಡೋ ಮಂದಿಯ ವಿರುದ್ಧ ದಾಳಿ: ರಾಹುಲ್ ಗಾಂಧಿ

Public TV
0 Min Read

ನವದೆಹಲಿ: ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಿದ್ಧಾಂತ ವಿರುದ್ಧ ಮಾತನಾಡುವವರ ಮೇಲೆ ಹಲ್ಲೆ, ದಾಳಿ ಆಗುತ್ತಿದ್ದು, ಅಷ್ಟೇ ಅಲ್ಲದೇ ಅವರ ಹತ್ಯೆ ನಡೆಯುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ ಮಾಧ್ಯಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರು ತಪ್ಪಿತಸ್ಥರನ್ನು ಪತ್ತೆ ಹಚ್ಚಲಾಗುವುದು ಎಂದು ಭರವಸೆ ನೀಡಿದ್ದರೆ ಎಂದರು.

ಗೌರಿ ಲಂಕೇಶ್ ಕುಟುಂಬದ ಜೊತೆ ಇಡಿ ದೇಶವಿದೆ. ಸತ್ಯವನ್ನು ಮರೆ ಮಾಚಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *