ನಗರಸಭಾ ಸದಸ್ಯನ ಹತ್ಯೆಗೆ ಯತ್ನ – ಮೂವರು ವಶಕ್ಕೆ

Public TV
1 Min Read

ಚಿಕ್ಕಬಳ್ಳಾಪುರ: ಚಿಂತಾಮಣಿಯ (Chintamani) ನಗರಸಭಾ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

ಪೊಲೀಸರು ವಶಕ್ಕೆ ಪಡೆದ ಆರೋಪಿಗಳನ್ನು ಜಾನ್, ದಿನೇಶ್ ಹಾಗೂ ಅರುಣ್ ಎಂದು ಗುರುತಿಸಲಾಗಿದೆ. ಅ.13 ರಂದು ಆರೋಪಿಗಳು ಆಗ್ರಹಾರ ಮುರುಳಿ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದರು. ಬಳಿಕ ತೀವ್ರ ಗಾಯಗೊಂಡಿದ್ದ ನಗರಸಭಾ ಸದಸ್ಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಪ್ರಾಣಾಪಾಯದಿಂದ ಪಾರಾಗಿರುವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ತರಬೇತಿ ವಿಮಾನ ಪತನ – ಇಬ್ಬರೂ ಪೈಲಟ್ ಗಂಭೀರ

ಇದೇ ವಿಚಾರವಾಗಿ ಚಿಂತಾಮಣಿ ನಗರ ಬಂದ್ ಸಹ ಮಾಡಲಾಗಿತ್ತು. ಈಗ ಪೊಲೀಸರು ಮೂವರನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕವಷ್ಟೇ ಹತ್ಯೆ ಯತ್ನಕ್ಕೆ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್