ಬಿಗ್ ಬುಲೆಟಿನ್ | August 27, 2021 | ಭಾಗ-2

Public TV
0 Min Read

ದಾವಣಗೆರೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಈಗಾಗಲೇ ರಾಜ್ಯಾದಂತ್ಯ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಎಲ್ಲೆಲ್ಲೋ ರೇಪ್ ಕೇಸ್ ಆದರೆ ನನ್ನನ್ನು ಯಾಕೆ ಕೇಳುತ್ತೀರಾ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಉಡಾಫೆ ಮಾತನಾಡಿದ್ದಾರೆ. ಇದನ್ನೂ ಓದಿ:ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

Share This Article
Leave a Comment

Leave a Reply

Your email address will not be published. Required fields are marked *