ಫಲಿತಾಂಶಕ್ಕೂ ಮೊದ್ಲೇ ಬಿಜೆಪಿ ಅಭ್ಯರ್ಥಿಯಿಂದ ವಿಜಯೋತ್ಸವ!

Public TV
0 Min Read

ಕಲಬುರಗಿ: ಸಂಗೋಳಗಿ (ಜಿ) ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ವಿಜಯೋತ್ಸವ ಆಚರಿಸಿದ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ನಡೆದಿದೆ.

ಆಳಂದ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಗೆಲುವು ನಿಶ್ಚಿತ ಎಂದು ವಿಜಯೋತ್ಸವ ಆಚರಿಸುತ್ತಿದ್ದಾರೆ. ಅಲ್ಲದೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಆಳಂದ ತಾಲೂಕಿನಾದ್ಯಂತ ಬಿಜೆಪಿ ಅಲೆಯಿದ್ದು, ಗೆಲುವು ಖಚಿತ ಎಂದು ಸಂಭ್ರಮಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *