ಚೈತ್ರಾ ಕೋಟಿ ಡೀಲ್ ಪ್ರಕರಣ – ವಜ್ರದೇಹಿ ಮಠದ ಸ್ವಾಮೀಜಿಗೆ ಸಿಸಿಬಿ ನೋಟಿಸ್

Public TV
1 Min Read

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ (Chaithra) ಮತ್ತು ಗ್ಯಾಂಗ್ ಬಹುಕೋಟಿ ವಂಚನೆ ಪ್ರಕರಣಕ್ಕೆ (Fraud Case) ಸಂಬಂಧಿಸಿದಂತೆ ವಜ್ರದೇಹಿ ಮಠದ (Vajradehi Math) ರಾಜಶೇಖರಾನಂದ ಸ್ವಾಮೀಜಿಗೆ (Rajashekharananda swamiji) ಸಿಸಿಬಿ ನೋಟಿಸ್ ಕಳುಹಿಸಿದೆ.

ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಮತ್ತು ಆಕೆಯ ತಂಡ ಗೋವಿಂದ ಬಾಬು ಪೂಜಾರಿ ಎಂಬ ಉದ್ಯಮಿಯಿಂದ ಹಣ ಪಡೆದು ವಂಚಿಸಿ ಪೊಲೀಸರ ಅತಿಥಿಯಾಗಿದ್ದಾರೆ . ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಸಿಬಿ (CCB) ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು (Bengaluru) ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್‌

ವಜ್ರದೇಹಿ ಮಠ ಮಂಗಳೂರಿನ ಗುರುಪುರದಲ್ಲಿದೆ. ಸಿಸಿಬಿ ಎಸಿಪಿ ರೀನಾ ಸುವರ್ಣ ನೋಟಿಸ್ ಜಾರಿ ಮಾಡಿದ್ದು, ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್