Video | RCB ನಮ್ಮ ಟೀಮೇ ಅಲ್ಲ, ಅವ್ರು ಕರ್ನಾಟಕದವ್ರೇ ಅಲ್ಲ, ಕಾರ್ಯಕ್ರಮಕ್ಕೆ ಬರಲ್ಲ ಅಂದಿದ್ದೆ: ಸಿಎಂ

Public TV
0 Min Read

ಬೆಂಗಳೂರು: ಆರ್‌ಸಿಬಿ ಜಗತ್ತಿನಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು ಹೊಂದಿರುವ ತಂಡ. 18 ವರ್ಷಗಳ ಬಳಿಕ ಟ್ರೋಫಿ ಗೆದ್ದಾಗ, ನಮ್ಮ ಕರ್ನಾಟಕದ್ದೇ ತಂಡ ಗೆದ್ದಿದೆ ಅಂದುಕೊಂಡ್ರು. ಆದ್ರೆ ನನ್ನನ್ನ ಕಾರ್ಯಕ್ರಮಕ್ಕೆ ಕರೆದಾಗ ಓ ಬಿಡಪ್ಪ, ಆರ್‌ಸಿಬಿ ನಮ್ಮ ಟೀಮೇ ಅಲ್ಲ, ಅವರು ನಮ್ಮ ಕರ್ನಾಟಕದವರೇ ಅಲ್ಲ, ನಾನು ಕಾರ್ಯಕ್ರಮಕ್ಕೆ ಬರಲ್ಲ ಅಂತ ಹೇಳಿದ್ದೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹೇಳಿದರು. ಈ ಕುರಿತ ವಿಡಿಯೋ ಇಲ್ಲಿದೆ… 

Share This Article