ಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್‌ಗಳಿಗಿದೆ- ಖರ್ಗೆ ಆಪ್ತ ಶಾಸಕನಿಂದ ಹೊಸ ಬಾಂಬ್

By
1 Min Read

ಯಾದಗಿರಿ: ಕಾಂಗ್ರೆಸ್ ನಲ್ಲಿ (Congress) ಮುಸುಕಿನ ಗುದ್ದಾಟದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಪ್ತ, ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಹೊಸ ಬಾಂಬ್ ಸಿಡಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಜಯಂತಿಯ (Valmiki Jayanthi) ವೇಳೆ ಸಭೆಯನ್ನ ಉದ್ದೇಶಿಸಿ ಮಾತನಾಡುವಾಗ, ಸರ್ಕಾರ ಬದಲಾವಣೆಯ ಕುರಿತು ಹೇಳಿಕೆಯೊಂದನ್ನು ನೀಡಿ ಚರ್ಚೆ ಹುಟ್ಟುಹಾಕಿದ್ದಾರೆ. ಸರ್ಕಾರ ಚೇಂಜ್ ಮಾಡುವ ಶಕ್ತಿ ನಮ್ಮ ಸಮಾಜದ ಲೀಡರ್ ಗಳಿಗಿದೆ. ಆ ರಾಜಕೀಯ ಶಕ್ತಿಯನ್ನು ಗಟ್ಟಿಗೊಳಿಸುವ ಪ್ರಯತ್ನ ಮಾಡ್ತಿದ್ದೇವೆ ಎಂದು ಹೇಳಿದ್ದು, ಇದೀಗ ಪಕ್ಷದ ಒಳಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ ನಾಯಕರ ಮುಸುಕಿನ ಗುದ್ದಾಟದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಸಂಚಲನಕ್ಕೆ ವೆಂಕಟಪ್ಪ ನಾಯಕ ಹೇಳಿಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ಬೆಂಬಲಿಸಿ ಶಾಸಕರು ಈ ಹೇಳಿಕೆ ನೀಡಿದ್ರಾ ಎಂಬ ಪ್ರಶ್ನೆ ಎದ್ದಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್