ಶ್ರೀ ವಿಶ್ವಾವಸುನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಶ್ರಾವಣ ಮಾಸ, ಶುಕ್ಲ ಪಕ್ಷ,
ನವಮಿ, ಶನಿವಾರ,
ವಿಶಾಖ ನಕ್ಷತ್ರ
ರಾಹುಕಾಲ: 09:19 ರಿಂದ 10:54
ಗುಳಿಕಕಾಲ: 06:10 ರಿಂದ 07:44
ಯಮಗಂಡಕಾಲ: 02:04 ರಿಂದ 03:39
ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ, ಕೆಲಸ ಕಾರ್ಯಗಳಿಗೆ ತೊಂದರೆ.
ವೃಷಭ: ಸ್ವಯಂಕೃತ ಅಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.
ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.
ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವಿರಿ, ಮನೆಯ ವಾತಾವರಣದಲ್ಲಿ ಒತ್ತಡ.
ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಭೀತಿ.
ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.
ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ.
ಧನಸ್ಸು: ಪಾಲುದಾರಿಕೆಯಲ್ಲಿ ನಷ್ಟ, ಕೊಟ್ಟ ಸಾಲ ಮರುಪಾವತಿ ಯಾಗುವುದಿಲ್ಲ, ಆತ್ಮೀಯರು ದೂರಾಗುವರು.
ಮಕರ: ಸಂಗಾತಿಯಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.
ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ ಕಾಡುವುದು, ಆತುರ ಸ್ವಭಾವದಿಂದ ಕಾರ್ಯಗಳಲ್ಲಿ ನಷ್ಟ.
ಮೀನ: ಸ್ವಂತ ಕೆಲಸಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಂದರ್ಭ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.