ಪಂಚಾಂಗ
ಶ್ರೀ ವಿಶ್ವಾವಸು ನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಪುಷ್ಯ ಮಾಸ, ಕೃಷ್ಣ ಪಕ್ಷ,
ಷಷ್ಟಿ, ಗುರುವಾರ,
ಪೂರ್ವಫಾಲ್ಗುಣಿ ನಕ್ಷತ್ರ / ಉತ್ತರಫಾಲ್ಗುಣಿ ನಕ್ಷತ್ರ
ರಾಹುಕಾಲ: 01:55 ರಿಂದ 03:21
ಗುಳಿಕಕಾಲ: 09:37 ರಿಂದ 11:03
ಯಮಗಂಡಕಾಲ: 06:46 ರಿಂದ 08:11
ಮೇಷ: ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ನಾಶ, ಕೋರ್ಟ್ ಕೇಸುಗಳಲ್ಲಿ ಜಯ.
ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.
ಮಿಥುನ: ಉದ್ಯೋಗ ಸ್ಥಳ, ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.
ಕಟಕ: ಅಧಿಕ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ, ದಕ್ಷತೆ ಶೌರ್ಯ ದಿಟ್ಟತನ.
ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.
ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡ, ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ.
ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.
ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.
ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.
ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ನೀರು ಮತ್ತು ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸಮಸ್ಯೆ.
ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.

