ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು,
ಶ್ರಾವಣ ಮಾಸ, ಶುಕ್ಲ ಪಕ್ಷ, ಚತುರ್ದಶಿ / ಪೌರ್ಣಿಮೆ,
ಶುಕ್ರವಾರ, ಉತ್ತರಾಷಾಡ ನಕ್ಷತ್ರ / ಶ್ರವಣ ನಕ್ಷತ್ರ
ರಾಹುಕಾಲ – 10:54 ರಿಂದ 12:28
ಗುಳಿಕಕಾಲ – 07:46 ರಿಂದ 09:20
ಯಮಗಂಡಕಾಲ – 03:37 ರಿಂದ 05:11
ಮೇಷ: ಕೃಷಿಕರಿಗೆ ಅನುಕೂಲ, ತಾಯಿಯಿಂದ ಸಹಕಾರ, ಗೃಹ ನಿರ್ಮಾಣ, ವಿದ್ಯಾಭ್ಯಾಸದಲ್ಲಿ ಆಸಕ್ತಿ
ವೃಷಭ: ದೂರ ಪ್ರಯಾಣ, ಸಂಬಂಧಿಕರಿಂದ ಸಹಾಯ ನಿರೀಕ್ಷೆ, ಮಾನಸಿಕ ತೊಳಲಾಟ, ಉದ್ಯೋಗದಲ್ಲಿ ಎಳೆದಾಟ
ಮಿಥುನ: ಅನಿರೀಕ್ಷಿತ ಧನಾಗಮನ, ಕುಟುಂಬ ಕಲಹಗಳು, ಬಂಧುಗಳಿಂದ ನಷ್ಟ, ಪ್ರಯಾಣದಲ್ಲಿ ವಿಘ್ನ
ಕಟಕ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಕಲಹ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗದಲ್ಲಿ ಚಟುವಟಿಕೆ
ಸಿಂಹ: ಸಾಲದ ಚಿಂತೆ, ಅವಮಾನ ಮತ್ತು ಅಪವಾದಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಕಷ್ಟದ ದಿನಗಳ ನೆನಪು.
ಕನ್ಯಾ: ಮಕ್ಕಳಿಂದ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ, ಮಿತ್ರರಿಂದ ಸಹಕಾರ, ಉತ್ತಮ ಹೆಸರು ಮತ್ತು ಪ್ರಶಂಸೆ
ತುಲಾ: ಧಾರ್ಮಿಕ ಆಲೋಚನೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ದುರಾಸೆಯಿಂದ ಮೋಸ, ಆರ್ಥಿಕ ಸಮತೋಲನ
ವೃಶ್ಚಿಕ: ಹತ್ತಿರದ ಪ್ರಯಾಣ, ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಟುವಟಿಕೆ, ಸ್ಥಿರಾಸ್ತಿ ವಾಹನದಿಂದ ತೊಂದರೆ
ಧನಸ್ಸು: ಆಕಸ್ಮಿಕ ಧನಾಗಮನ, ಕುಟುಂಬ ಕಲಹಗಳು, ಮಕ್ಕಳ ಭವಿಷ್ಯದ ಚಿಂತೆ, ಕೋರ್ಟ್ ವ್ಯಾಜ್ಯಗಳ ಆತಂಕ
ಮಕರ: ಪಾಲುದಾರಿಕೆಯಲ್ಲಿ ಆರ್ಥಿಕ ಬೆಳವಣಿಗೆ, ಕೌಟುಂಬಿಕ ಸಮಸ್ಯೆಗಳ ಚಿಂತೆ, ಸ್ವಂತ ಉದ್ಯೋಗದಲ್ಲಿ ಬೆಳವಣಿಗೆ, ಅಧಿಕ ಕೋಪ ತಾಪ
ಕುಂಭ: ಸಾಲದ ಚಿಂತೆ, ಶತ್ರು ಕಾಟ, ವ್ಯಾಪಾರದಲ್ಲಿ ನಷ್ಟ, ಅನಾರೋಗ್ಯದ ಭಯ
ಮೀನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಲಾಭದಲ್ಲಿ ಚೇತರಿಕೆ, ಆರ್ಥಿಕ ಸಹಾಯ