ಶ್ರೀ ವಿಶ್ವಾವಸುನಾಮ ಸಂವತ್ಸರ
ದಕ್ಷಿಣಾಯಣ, ಹಿಮಂತ ಋತು
ಮಾರ್ಗಶಿರ ಮಾಸ, ಕೃಷ್ಣ ಪಕ್ಷ
ಸಪ್ತಮಿ / ಅಷ್ಟಮಿ, ಗುರುವಾರ
ಪೂರ್ವಾಪಾಲ್ಗುಣಿ ನಕ್ಷತ್ರ
ರಾಹುಕಾಲ: 01:42 ರಿಂದ 03:08
ಗುಳಿಕಕಾಲ: 09:24 ರಿಂದ 10:50
ಯಮಗಂಡಕಾಲ: 06:33 ರಿಂದ 07:58
ಮೇಷ: ವ್ಯಾಪಾರದಲ್ಲಿ ಅನುಕೂಲ, ಸಂಗಾತಿಯಿಂದ ಬೇಸರ, ಆರೋಗ್ಯದಲ್ಲಿ ವ್ಯತ್ಯಾಸ, ಮಾಟ ಮಂತ್ರ ತಂತ್ರದ ಆತಂಕ.
ವೃಷಭ: ಕೆಲಸ ಕಾರ್ಯದಲ್ಲಿ ಹಿನ್ನಡೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸ್ವಂತ ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣ.
ಮಿಥುನ: ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ದುಷ್ಟ ಆಲೋಚನೆಗಳು, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಕಟಕ: ಉದ್ಯೋಗ ಲಾಭ. ಸ್ಥಿರಾಸ್ತಿ ಮತ್ತು ಗೃಹ ನಿರ್ಮಾಣದ ಆಸೆ, ಸ್ತ್ರೀಯರಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ.
ಸಿಂಹ: ಮಕ್ಕಳಿಗೋಸ್ಕರ ಖರ್ಚು, ಪ್ರೀತಿ ಪ್ರೇಮ ವಿಷಯಗಳಿಂದ ತೊಂದರೆ, ಸಹೋದರಿ ಆರೋಗ್ಯದಲ್ಲಿ ವ್ಯತ್ಯಾಸ, ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ.
ಕನ್ಯಾ: ಆರ್ಥಿಕ ಅನುಕೂಲ, ಆಕಸ್ಮಿಕ ಪ್ರಯಾಣ, ತಂದೆಯಿಂದ ಅನಾನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಸ್ವಂತ ಉದ್ಯಮ ವ್ಯವಹಾರದಲ್ಲಿ ಅನುಕೂಲ. ಸಂತೋಷಕೂಟದಲ್ಲಿ ಪಾಲ್ಗೊಳ್ಳುವಿರಿ, ನೆರೆಹೊರೆಯವರಿಂದ ಅನುಕೂಲ,
ದಾಯಾದಿಗಳ ಕಿರಿಕಿರಿ
ವೃಶ್ಚಿಕ: ಸಂಗಾತಿಯೊಂದಿಗೆ ಶತ್ರುತ್ವ, ಅಧಿಕ ಖರ್ಚು, ಮಹಿಳೆಯರಿಂದ ಸಹಾಯ, ತಂದೆಯಿಂದ ಧನಾಗಮನ.
ಧನಸ್ಸು: ಮಕ್ಕಳೊಡನೆ ಬೇಸರ, ಆರೋಗ್ಯದಲ್ಲಿ ಏರುಪೇರು, ಸ್ತ್ರೀಯರಿಂದ ಲಾಭ, ಕುಟುಂಬ ಗೌರವಕ್ಕೆ ಧಕ್ಕೆ
ಮಕರ: ಆಸೆ ಆಕಾಂಕ್ಷೆಗಳು ಹೆಚ್ಚು, ಮೋಜು ಮಸ್ತಿಯಲ್ಲಿ ತೊಡಗುವಿರಿ, ಉದ್ಯೋಗದಲ್ಲಿ ನಿರಾಸಕ್ತಿ ಬೇಸರ.
ಕುಂಭ: ಸ್ಥಿರಾಸ್ತಿ ನಷ್ಟವಾಗುವ ಭೀತಿ, ಅಪರಿಚಿತರಿಂದ ಅನುಕೂಲ. ವಾಹನಗಳಿಂದ ತೊಂದರೆ, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ.
ಮೀನ: ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಒತ್ತಡ. ದುಷ್ಟ ಸ್ನೇಹಿತರ ಸಹವಾಸ, ಆರೋಗ್ಯದಲ್ಲಿ ವ್ಯತ್ಯಾಸ.

