ದಿನಭವಿಷ್ಯ 15-01-2018

Public TV
1 Min Read

ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯ ಮಾಸ,
ಕೃಷ್ಣ ಪಕ್ಷ, ಸೋಮವಾರ,
ಚತುರ್ದಶಿ ತಿಥಿ, ಮೂಲ ನಕ್ಷತ್ರ

ರಾಹುಕಾಲ: ಬೆಳಗ್ಗೆ 8:15 ರಿಂದ 9:41
ಗುಳಿಕಕಾಲ: ಮಧ್ಯಾಹ್ನ 1:59 ರಿಂದ 3:25
ಯಮಗಂಡಕಾಲ: ಬೆಳಗ್ಗೆ 11:07 ರಿಂದ 12:33

ಮೇಷ: ಕುಟುಂಬ ಸೌಖ್ಯ, ಹೊಸ ಯೋಜನೆಗಳ ಚಿಂತೆ, ಮಾನಸಿಕ ನೆಮ್ಮದಿ, ವಿವಾಹ ಯೋಗ, ವ್ಯಾಪಾರದಲ್ಲಿ ಲಾಭ.

ವೃಷಭ: ಗುರು ಹಿರಿಯರಲ್ಲಿ ಭಕ್ತಿ, ದಾನ-ಧರ್ಮದಲ್ಲಿ ಆಸಕ್ತಿ, ಸ್ಥಳ ಬದಲಾವಣೆ, ವಿದೇಶ ಪ್ರಯಾಣ, ಭೂ ಲಾಭ.

ಮಿಥುನ: ಅನ್ಯ ಜನರಲ್ಲಿ ಪ್ರೀತಿ, ಸುಖ ಭೋಜನ, ಉತ್ತಮ ಆದಾಯ, ಖರ್ಚುಗಳ ಬಗ್ಗೆ ನಿಯಂತ್ರಣ ಅಗತ್ಯ.

ಕಟಕ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕೃಷಿಯಲ್ಲಿ ಲಾಭ, ಉದ್ಯೋಗದಲ್ಲಿ ಬಡ್ತಿ, ಹಣಕಾಸು ವಿಚಾರದಲ್ಲಿ ಕಲಹ.

ಸಿಂಹ: ಆತ್ಮೀಯರಿಂದ ಸಹಾಯ, ಶತ್ರುಗಳ ಬಾಧೆ, ವೈವಾಹಿಕ ಜೀವನದಲ್ಲಿ ತೊಂದರೆ, ದಾಂಪತ್ಯದಲ್ಲಿ ವಿರಸ.

ಕನ್ಯಾ: ಅನಾವಶ್ಯಕ ವಿಚಾರಗಳಿಂದ ದೂರವಿರಿ, ಕುಟುಂಬದಲ್ಲಿ ನೆಮ್ಮದಿ, ಕಾರ್ಯ ಕ್ಷೇತ್ರದಲ್ಲಿ ಒತ್ತಡ, ವ್ಯವಹಾರದಲ್ಲಿ ಲಾಭ.

ತುಲಾ: ಅನ್ಯರ ಸಂಕಷ್ಟಗಳಿಗೆ ಸ್ಪಂದಿಸುವಿರಿ, ಮಾನಸಿಕ ಒತ್ತಡ, ಶತ್ರುಗಳ ಬಾಧೆ, ದುಷ್ಟರಿಂದ ದೂರವಿರಿ, ಸುಖ ಭೋಜನ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ದಾಯಾದಿಗಳ ಕಲಹ, ಕೋಪ ಜಾಸ್ತಿ, ಕಾರ್ಯದಲ್ಲಿ ವಿಳಂಬ, ಶೀತ ಸಂಬಂಧಿತ ರೋಗ.

ಧನಸ್ಸು: ನಿರೀಕ್ಷಿತ ಆದಾಯ, ತಾಳ್ಮೆ ಅತ್ಯಗತ್ಯ, ಮಾತಿನ ಚಕಮಕಿ, ಆಕಸ್ಮಿಕ ಬಂಧುಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ಜಯ.

ಮಕರ: ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ರಾಜ ಸನ್ಮಾನ, ವಾಹನ ಯೋಗ, ರಾಜಕಾರಣಿಗಳಿಗೆ ಉತ್ತಮ, ದ್ರವ್ಯ ಲಾಭ.

ಕುಂಭ: ಸ್ತ್ರೀಯರಿಗೆ ಶುಭ, ಮನೆಯಲ್ಲಿ ಸಂತಸ, ಗುರು ಹಿರಿಯರ ಆಶೀರ್ವಾದ, ವಿವಿಧ ಮೂಲಗಳಿಂದ ಧನಾಗಮನ.

ಮೀನ: ಸ್ಥಿರಾಸ್ತಿ ವ್ಯವಹಾರದಲ್ಲಿ ಲಾಭ, ಮಾನಸಿಕ ಒತ್ತಡ, ಆತ್ಮೀಯರಿಂದ ಸಲಹೆ, ಶ್ರಮಕ್ಕೆ ತಕ್ಕ ಫಲ, ಮಕ್ಕಳಿಂದ ಶುಭ ಸುದ್ದಿ.

Share This Article
Leave a Comment

Leave a Reply

Your email address will not be published. Required fields are marked *