ದಿನ ಭವಿಷ್ಯ 15-03-2018

Public TV
1 Min Read

ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಕೃಷ್ಣ ಪಕ್ಷ, ತ್ರಯೋದಶಿ ತಿಥಿ,
ಗುರುವಾರ, ಧನಿಷ್ಠ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:03 ರಿಂದ 3:33
ಗುಳಿಕಕಾಲ: ಬೆಳಗ್ಗೆ 9:31 ರಿಂದ 11:02
ಯಮಗಂಡಕಾಲ: ಬೆಳಗ್ಗೆ 6:30 ರಿಂದ 8:01

ಮೇಷ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ,ಸ್ನೇಹಿತರೊಂದಿಗೆ ಮನಃಸ್ತಾಪ, ಆತ್ಮೀಯರಿಂದ ದೂರವಾಗುವ ಆಲೋಚನೆ, ಸ್ತ್ರೀಯರಿಗೆ ಅಪಮಾನ, ನಿಮ್ಮ ಗೌರವಕ್ಕೆ ಧಕ್ಕೆಯಾಗುವುದು.

ವೃಷಭ: ಶತ್ರುಗಳಿಂದ ಮಾನಸಿಕ ವೇದನೆ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ಶೀತ ಸಂಬಂಧಿತ ರೋಗ.

ಮಿಥುನ: ಉದ್ಯೋಗ ಬದಲಾವಣೆ, ಗೃಹ ಬದಲಾವಣೆಯಿಂದ ಸಮಸ್ಯೆ, ಪ್ರೇಮ ವಿಚಾರ ಮನೆಯಲ್ಲಿ ಪ್ರಸ್ತಾವನೆ, ಪ್ರಯಾಣದಲ್ಲಿ ಎಚ್ಚರ, ವಸ್ತ್ರಾಭರಣ ಕಳವು ಸಾಧ್ಯತೆ, ದೈವ ನಿಂದನೆ ಮಾಡುವಿರಿ.

ಕಟಕ: ಮಕ್ಕಳ ನಡವಳಿಕೆಗಳಿಂದ ಚಿಂತೆ, ಪ್ರೇಮ ವಿಚಾರದಲ್ಲಿ ಕಿರಿಕಿರಿ, ಮಿತ್ರರ ಜೀವನದಲ್ಲಿ ಏರುಪೇರು, ಹಣಕಾಸು ಮೋಸ.

ಸಿಂಹ: ಸ್ಥಿರಾಸ್ತಿ-ವಾಹನ ಖರೀದಿಯಲ್ಲಿ ಸಮಸ್ಯೆ, ಉದ್ಯೋಗ ಸ್ಥಳದಲ್ಲಿ ಅನುಮಾನ, ಗೌರವಕ್ಕೆ ಚ್ಯುತಿ, ಸಹೋದರಿಯ ನಡವಳಿಕೆಯಿಂದ ಕಿರಿಕಿರಿ.

ಕನ್ಯಾ: ಆರ್ಥಿಕ ಸಂಕಷ್ಟ, ಭವಿಷ್ಯದ ಬಗ್ಗೆ ಚಿಂತೆ, ನಿದ್ರಾಭಂಗ, ಪತ್ರ ವ್ಯವಹಾರಗಳಲ್ಲಿ ನಷ್ಟ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ನೆಮ್ಮದಿ ಇಲ್ಲದ ಜೀವನ.

ತುಲಾ: ಆಕಸ್ಮಿಕ ಉತ್ತಮ ಅವಕಾಶ, ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಸರ್ಕಾರಿ ಉದ್ಯೋಗಸ್ಥರಿಗೆ ಅನುಕೂಲ, ಪ್ರೇಮ ವಿಚಾರಗಳಲ್ಲಿ ಸಮಸ್ಯೆ,ಶತ್ರುಗಳು ಅಧಿಕವಾಗುವರು,ಹೊಸ ವಸ್ತುಗಳ ಖರೀದಿ, ವಸ್ತ್ರಾಭರಣ ಖರೀದಿಯಲ್ಲಿ ಮೋಸ.

ಧನಸ್ಸು: ದೇವತಾ ಕಾರ್ಯಗಳಲ್ಲಿ ಆಸಕ್ತಿ, ಆತ್ಮೀಯರಿಂದ ಧನ ಸಹಾಯ,ಮಿತ್ರರಿಂದ ಸಹಕಾರ, ಶತ್ರುಗಳ ಕಾಟ, ಮಾನಸಿಕ ವೇದನೆ.

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ,ಭಾವನೆಗಳಿಗೆ ಪೆಟ್ಟು, ಆತ್ಮೀಯರು ದೂರವಾಗುವರು.

ಕುಂಭ: ಸ್ಥಿರಾಸ್ತಿ-ವಾಹನ ನಷ್ಟ, ಮನಸ್ಸಿನಲ್ಲಿ ಆತಂಕ, ಶಕ್ತಿದೇವತೆಗಳ ದರ್ಶನ ಮಾಡುವಿರಿ, ಕುಟುಂಬದ ಗೌರವಕ್ಕೆ ಧಕ್ಕೆ.

ಮೀನ: ಪೂಜಾ ಕಾರ್ಯಗಳಲ್ಲಿ ಅಸಮಾಧಾನ, ಇಲ್ಲ ಸಲ್ಲದ ಅಪವಾದ, ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವಿವಾದಗಳಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಎಚ್ಚರ.

Share This Article
Leave a Comment

Leave a Reply

Your email address will not be published. Required fields are marked *