ಪಂಚಾಂಗ
ಶ್ರೀ ವಿಶ್ವಾವಸು ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಕೃಷ್ಣಪಕ್ಷ,
ಚತುರ್ಥಿ, ಶುಕ್ರವಾರ,
ಮೂಲ ನಕ್ಷತ್ರ / ಪೂರ್ವಾಷಾಡ ನಕ್ಷತ್ರ
ರಾಹುಕಾಲ: 10:45 ರಿಂದ 12:20
ಗುಳಿಕಕಾಲ: 07:35 ರಿಂದ 09:10
ಯಮಗಂಡಕಾಲ: 03:30 ರಿಂದ 05:05
ಮೇಷ: ತಾಯಿಯಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ಥಿರಾಸ್ತಿಯಿಂದ ಲಾಭ, ಕೃಷಿಕರಿಗೆ ಅನುಕೂಲ.
ವೃಷಭ: ಸ್ವಂತ ಉದ್ಯಮ ವ್ಯಾಪಾರದಲ್ಲಿ ಕುಂಠಿತ, ಅಧಿಕ ಧೈರ್ಯ, ಆತುರ, ಮುಂಗೋಪ, ಬಂಧು ಬಾಂಧವರೊಂದಿಗೆ ಶತ್ರುತ್ವ, ಪತ್ರವ್ಯವಹಾರದಲ್ಲಿ ಅನುಕೂಲ.
ಮಿಥುನ: ಮಕ್ಕಳ ಭವಿಷ್ಯದ ಚಿಂತೆ, ಬಾಲಗ್ರಹ ದೋಷ, ಪ್ರೀತಿ ಪ್ರೇಮ ವಿಷಯದಲ್ಲಿ ಸಮಸ್ಯೆ, ಅನಿರೀಕ್ಷಿತ ಆರ್ಥಿಕ ಲಾಭ.
ಕಟಕ: ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭ, ತಾಯಿಯಿಂದ ಅನುಕೂಲ, ಉದ್ಯೋಗ ಲಾಭ, ಮಕ್ಕಳಿಂದ ಅಂತರ.
ಸಿಂಹ: ಅಧಿಕ ನಷ್ಟ, ಉದ್ಯೋಗದಲ್ಲಿ ಅವಕಾಶ ವಂಚಿತರಾಗುವಿರಿ, ಬಂಧುಗಳೊಂದಿಗೆ ಕಿರಿಕಿರಿ, ಆರ್ಥಿಕ ಮುಗ್ಗಟ್ಟು.
ಕನ್ಯಾ: ಮಹಿಳೆಯರಿಂದ ಅನುಕೂಲ, ಪ್ರಯಾಣದಿಂದ ಲಾಭ, ಆರೋಗ್ಯದಲ್ಲಿ ಚೇತರಿಕೆ.
ತುಲಾ: ಉದ್ಯೋಗದಲ್ಲಿ ಪ್ರಗತಿ, ಆರ್ಥಿಕ ಮುಗ್ಗಟ್ಟು, ವ್ಯಾಪಾರ ವ್ಯವಹಾರದಲ್ಲಿ ಎಳೆದಾಟ, ವಿದ್ಯಾಭ್ಯಾಸದಲ್ಲಿ ಅನುಕೂಲ.
ವೃಶ್ಚಿಕ: ಶುಭ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಉದ್ಯೋಗ ಲಾಭ, ಸಂಗಾತಿಯಿಂದ ಅನುಕೂಲ, ಆರ್ಥಿಕವಾಗಿ ಚೇತರಿಕೆ.
ಧನಸ್ಸು: ಶತ್ರು ಕಾಟ, ಸೋಲು ನಷ್ಟ ನಿರಾಸೆ, ನೆಮ್ಮದಿ ಭಂಗ, ಉನ್ನತ ವಿದ್ಯಾಭ್ಯಾಸದಲ್ಲಿ ಅನುಕೂಲ.
ಮಕರ: ಪ್ರೀತಿ ಪ್ರೇಮ ಭಾವನೆಗಳಿಗೆ ಬಲಿ, ಸಂಗಾತಿಯೊಂದಿಗೆ ಕಿರಿ ಕಿರಿ, ಸ್ಥಿರಾಸ್ತಿ ವಿಷಯದಲ್ಲಿ ತಪ್ಪು ನಿರ್ಧಾರ, ಪಾಲುದಾರದಿಂದ ನಷ್ಟ.
ಕುಂಭ: ಸಾಲದ ಚಿಂತೆ, ಶತ್ರು ಕಾಟ, ಅನಾರೋಗ್ಯ, ನಿದ್ರಾ ಭಂಗ.
ಮೀನ: ಆಕಸ್ಮಿಕ ಲಾಭ, ಮಕ್ಕಳಿಂದ ಅನುಕೂಲ, ಕುಟುಂಬ ಸಹಕಾರ, ಆರ್ಥಿಕವಾಗಿ ಚೇತರಿಕೆ.