ಪಂಚಾಂಗ
ರಾಹುಕಾಲ: 3:34 ರಿಂದ 5:08
ಗುಳಿಕಕಾಲ: 12:27 ರಿಂದ 2:00
ಯಮಗಂಡಕಾಲ: 9:19 ರಿಂದ 10:53
ವಾರ: ಮಂಗಳವಾರ, ತಿಥಿ: ಏಕಾದಶಿ
ನಕ್ಷತ್ರ: ಆರಿದ್ರ
ಶ್ರೀ ವಿಶ್ವಾವಸು ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು
ಶ್ರಾವಣ ಮಾಸ, ಕೃಷ್ಣ ಪಕ್ಷ
ಮೇಷ: ಆಪ್ತರೊಡನೆ ದೂರ ಪ್ರಯಾಣ, ಅಲ್ಪ ಲಾಭ ಅಧಿಕ ಖರ್ಚು, ಶತ್ರು ಭಾದೆ, ಧನ ಲಾಭ, ಮಾತಾಪಿತರಲ್ಲಿ ಪ್ರೀತಿ.
ವೃಷಭ: ಸ್ವಯಂಕೃತ ಅಪರಾಧದಿಂದ ಮನೋವ್ಯಥೆ, ದುಷ್ಟ ಜನರಿಂದ ತೊಂದರೆ, ಇತರರ ಮಾತಿಗೆ ಮರುಳಾಗಬೇಡಿ.
ಮಿಥುನ: ಅನ್ಯರಲ್ಲಿ ಕಲಹ, ಕಾರ್ಯ ವಿಕಲ್ಪ, ಕೋಪ ಜಾಸ್ತಿ, ಮಾತಿನ ಚಕಮಕಿ, ವೈಮನಸ್ಸು, ಉದ್ಯೋಗದಲ್ಲಿ ಕಿರಿಕಿರಿ.
ಕಟಕ: ಪ್ರೀತಿ ಪಾತ್ರರ ಆಗಮನ, ಮಕ್ಕಳಿಗಾಗಿ ಹಣವ್ಯಯ, ವಾಹನದಿಂದ ತೊಂದರೆ, ಶರೀರದಲ್ಲಿ ಆಲಸ್ಯ, ಆತಂಕ.
ಸಿಂಹ: ಸರ್ಕಾರಿ ಕೆಲಸದಲ್ಲಿ ಭಾಗಿ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ದಾಂಪತ್ಯದಲ್ಲಿ ಪ್ರೀತಿ, ಸಾಲದಿಂದ ಮುಕ್ತಿ, ಪ್ರವಾಸದ ಸಾಧ್ಯತೆ.
ಕನ್ಯಾ: ಯಾರನ್ನು ಹೆಚ್ಚಾಗಿ ನಂಬಬೇಡಿ, ಅಲ್ಪ ಕಾರ್ಯಸಿದ್ಧಿ, ಉತ್ತಮ ಬುದ್ಧಿಶಕ್ತಿ, ಅನಾರೋಗ್ಯ, ಮನಸ್ಸಿನಲ್ಲಿ ಗೊಂದಲ.
ತುಲಾ: ಶ್ರಮಕ್ಕೆ ತಕ್ಕ ಫಲ, ಶತ್ರು ಭಾದೆ, ರಿಯಲ್ ಎಸ್ಟೇಟ್ನವರಿಗೆ ಲಾಭ, ವಿವಾಹ ಯೋಗ, ಸಲ್ಲದ ಅಪವಾದ.
ವೃಶ್ಚಿಕ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ನರಗಳ ದೌರ್ಬಲ್ಯ, ಮನೋವ್ಯಥೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ.
ಧನಸ್ಸು: ಉದ್ಯೋಗದಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಆದಷ್ಟು ಜಾಗ್ರತೆಯಿಂದಿರಿ, ಮನಸ್ತಾಪ.
ಮಕರ: ಬೇಡದ ವಿಷಯಗಳಲ್ಲಿ ಆಸಕ್ತಿ ಬೇಡ, ಅನಾವಶ್ಯಕ ಖರ್ಚು, ಶತ್ರು ಭಾದೆ, ಥಳುಕಿನ ಮಾತಿಗೆ ಬೆರಗಾಗುವಿರಿ.
ಕುಂಭ: ಸೌಜನ್ಯದಿಂದ ವರ್ತಿಸಿ, ಪರಸ್ಥಳ ವಾಸ, ಭೋಗ ವಸ್ತು ಪ್ರಾಪ್ತಿ, ಆತ್ಮೀಯರಲ್ಲಿ ಕಲಹ, ಮನಸ್ಸಿಗೆ ಬೇಸರ.
ಮೀನ: ಸತ್ಕಾರ್ಯಾಸಕ್ತಿ, ಧನ ಲಾಭ, ಅವಿವಾಹಿತರಿಗೆ ವಿವಾಹ ಯೋಗ, ರೋಗಭಾದೆ, ವಿದ್ಯಾರ್ಥಿಗಳಲ್ಲಿ ಪ್ರಗತಿ.