ಶ್ರೀ ವಿಶ್ವಾವಸುನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಶ್ರಾವಣ ಮಾಸ, ಕೃಷ್ಣ ಪಕ್ಷ,
ಚತುರ್ದಶಿ /ಅಮಾವಾಸ್ಯೆ,
ಶುಕ್ರವಾರ, ಆಶ್ಲೇಷ ನಕ್ಷತ್ರ.
ರಾಹುಕಾಲ: 10:52 ರಿಂದ 12:25
ಗುಳಿಕಕಾಲ: 07:46 ರಿಂದ 09:19
ಯಮಗಂಡಕಾಲ: 03:32 ರಿಂದ 05:05
ಮೇಷ: ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು.
ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು ಮಸ್ತಿ, ನೆರೆಹೊರೆಯವರಿಂದ ಅನುಕೂಲ.
ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.
ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.
ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನ ಮತ್ತು ಗೌರವಕ್ಕೆ ಧಕ್ಕೆ.
ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.
ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ, ಭವಿಷ್ಯದ ಚಿಂತೆ.
ವೃಶ್ಚಿಕ: ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗದಲ್ಲಿ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ.
ಧನಸ್ಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.
ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ ಬದಲಾವಣೆ.
ಕುಂಭ: ಪ್ರೀತಿ ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.
ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.