ದಿನಭವಿಷ್ಯ 23-02-2017

Public TV
2 Min Read

ಪಂಚಾಂಗ
ಶ್ರೀ ದುರ್ಮುಖಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಕೃಷ್ಣ ಪಕ್ಷ, ದ್ವಾದಶಿ ತಿಥಿ,
ಗುರುವಾರ, ಉತ್ತರಾಷಾಢ ನಕ್ಷತ್ರ

ಶುಭ ಘಳಿಗೆ: ಮಧ್ಯಾಹ್ನ 12:17 ರಿಂದ 1:03
ಅಶುಭ ಘಳಿಗೆ: ಬೆಳಗ್ಗೆ 10:45 ರಿಂದ 11:31

ರಾಹುಕಾಲ: ಮಧ್ಯಾಹ್ನ 2:06 ರಿಂದ 3:34
ಗುಳಿಕಕಾಲ: ಬೆಳಗ್ಗೆ 9:40 ರಿಂದ 11:09
ಯಮಗಂಡಕಾಲ: ಬೆಳಗ್ಗೆ 6:43 ರಿಂದ 8:12

ಮೇಷ: ಮಕ್ಕಳಲ್ಲಿ ಉತ್ಸಾಹ, ಉತ್ತಮ ಅವಕಾಶ ಪ್ರಾಪ್ತಿ, ಮಹಿಳೆಯರಿಗೆ ಇಷ್ಟಾರ್ಥ ಸಿದ್ಧಿ, ಉದ್ಯೋಗದಲ್ಲಿ ಪ್ರಾಮಾಣಿಕತೆ, ಆತ್ಮವಿಶ್ವಾಸದಿಂದ ಕಾರ್ಯ ಮಾಡುವಿರಿ.

ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ, ಆಕಸ್ಮಿಕ ಪ್ರಯಾಣ ಸಾಧ್ಯತೆ, ಸ್ಥಿರಾಸ್ತಿ ವ್ಯವಹಾರದಲ್ಲಿ ಪ್ರಗತಿ, ವಾಹನ ಖರೀದಿ ಚಿಂತೆ, ಈ ದಿನ ಕೆಲಸಗಳಲ್ಲಿ ಪ್ರಗತಿ.

ಮಿಥುನ: ಗುರು ದರ್ಶನಕ್ಕೆ ಪ್ರಯಾಣ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ಕಾರ್ಯಗಳಲ್ಲಿ ಜಯ, ಆಮದು ರಫ್ತು ಮಾರಾಟಗಾರರಿಗೆ ಲಾಭ, ಸರ್ಕಾರಿ ಟೆಂಡರ್‍ಗಳಿಂದ ಅನುಕೂಲ.

ಕಟಕ: ಆರ್ಥಿಕ ಸಮಸ್ಯೆಗಳ ನಿವಾರಣೆ, ಸಾಲ ಲಭಿಸುವುದು, ವ್ಯಾಪಾರ ಉದ್ಯಮದಲ್ಲಿ ಲಾಭ, ವ್ಯವಹಾರದಲ್ಲಿ ಅಭಿವೃದ್ಧಿ, ಉದ್ಯೋಗ ಲಾಭ.

ಸಿಂಹ: ಮಕ್ಕಳಿಗಾಗಿ ಪ್ರಯಾಣ, ಅಧಿಕ ಖರ್ಚು, ಮಕ್ಕಳಲ್ಲಿ ಹಠಮಾರಿತನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮೇಲಾಧಿಕಾರಿಗಳಿಂದ ದಬ್ಬಾಳಿಕೆ, ಉದ್ಯೋಗದಲ್ಲಿ ಒತ್ತಡ, ನಿದ್ರಾಭಂಗ.

ಕನ್ಯಾ: ಮಕ್ಕಳಿಗೆ ದೂರ ಪ್ರದೇಶದಲ್ಲಿ ಉದ್ಯೋಗ, ಸ್ಥಿರಾಸ್ತಿ-ವಾಹನದಿಂದ ಲಾಭ, ಮಿತ್ರರಿಗಾಗಿ ಅಧಿಕ ಖರ್ಚು, ಮಾನಸಿಕ ಒತ್ತಡ, ಮನಸ್ಸಿನಲ್ಲಿ ಆತಂಕ, ನಿದ್ರಾಭಂಗ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ನೆರೆಹೊರೆಯವರಿಂದ ಕಿರಿಕಿರಿ, ನೋವು ಅನುಭವಿಸುವಿರಿ, ಆತ್ಮ ಗೌರವಕ್ಕೆ ಧಕ್ಕೆ, ಕೃಷಿಕರಿಗೆ ಆಕಸ್ಮಿಕ ಲಾಭ.

ವೃಶ್ಚಿಕ: ಅಹಂಭಾವದಿಂದ ಸಮಸ್ಯೆ, ದಾಂಪತ್ಯದಲ್ಲಿ ತೊಂದರೆ, ವಾಗ್ವಾದಗಳಲ್ಲಿ ಎಚ್ಚರಿಕೆ, ರಾಜಕೀಯ ಕ್ಷೇತ್ರದವರಿಗೆ ಧನಾಗಮನ, ಉದ್ಯೋಗದಲ್ಲಿ ಪ್ರಾಮಾಣಿಕತೆ, ಉತ್ತಮವಾಗಿ ಕೆಲಸ ನಿರ್ವಹಿಸುವಿರಿ, ಸ್ವಯಂಕೃತ್ಯಗಳಿಂದಲೇ ಗೌರವಕ್ಕೆ ಧಕ್ಕೆ.

ಧನಸ್ಸು: ತಂದೆ-ಮಕ್ಕಳಲ್ಲಿ ಮನಃಸ್ತಾಪ, ಆಕಸ್ಮಿಕ ಉದ್ಯೋಗದಲ್ಲಿ ಪ್ರಗತಿ, ಉದ್ಯೋಗ ಪ್ರಾಪ್ತಿ, ಶತ್ರುಗಳ ನಾಶ, ಕೋರ್ಟ್ ಕೇಸ್‍ಗಳಲ್ಲಿ ಜಯ.

ಮಕರ: ಮಕ್ಕಳಿಂದ ಸಮಸ್ಯೆ, ಅನಗತ್ಯ ಕಲಹವಾಗುವುದು, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಭಾವನೆ-ಆತ್ಮಗೌರವಕ್ಕೆ ಧಕ್ಕೆ.

ಕುಂಭ: ಸ್ಥಿರಾಸ್ತಿ-ವಾಹನದ ಮೇಲೆ ಸಾಲ ಮಾಡುವಿರಿ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಕೆಲಸಗಳಿಗೆ ಸೇವಕರ ಕೊರತೆ, ತಲೆ ನೋವು, ಅಧಿಕ ಉಷ್ಣ ಬಾಧೆ, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಉದ್ಯೋಗಕ್ಕಾಗಿ ಮಕ್ಕಳು ಪ್ರಯಾಣ, ಉದ್ಯೋಗ ಸ್ಥಳದಲ್ಲಿ ಶತ್ರುಕಾಟ, ವಿಪರೀತ ಉಷ್ಣ, ಹೃದ್ರೋಗ ಬಾಧೆ, ಆರೋಗ್ಯದಲ್ಲಿ ಏರುಪೇರು.

Share This Article
Leave a Comment

Leave a Reply

Your email address will not be published. Required fields are marked *