ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಶುಕ್ಲ ಪಕ್ಷ, ದ್ವಿತೀಯ, ಗುರುವಾರ, ವಿಶಾಖ ನಕ್ಷತ್ರ
ರಾಹುಕಾಲ – 01:36 ರಿಂದ 03:04
ಗುಳಿಕಕಾಲ – 10:39 ರಿಂದ 12:07
ಯಮಗಂಡಕಾಲ – 07:43 ರಿಂದ 09:11
ಮೇಷ: ಆಕಸ್ಮಿಕವಾಗಿ ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ಕೆಲಸ ಕಾರ್ಯಗಳಿಗೆ ತೊಂದರೆ
ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ, ಪರಿಹಾರ ಬಿಳಿ ವಸ್ತ್ರ ದಾನ ಮಾಡಿ
ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ
ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವಿರಿ, ಮನೆಯ ವಾತಾವರಣದಲ್ಲಿ ಕಲುಷಿತ
ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆ, ಶಸ್ತ್ರಚಿಕಿತ್ಸೆಯ ಭೀತಿ
ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ
ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ
ಧನಸ್ಸು: ಪಾಲುದಾರಿಕೆಯಲ್ಲಿ ನಷ್ಟ, ಕೊಟ್ಟ ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರವಾಗುವರು
ಮಕರ: ಸಂಗಾತಿಯಿಂದ ಅನುಕೂಲ ಮತ್ತು ಲಾಭ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ
ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ ಕಾಡುವುದು, ಆತುರ ಸ್ವಭಾವದಿಂದ ಸೋಲು
ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣು ಮಕ್ಕಳು ದೂರಾಗುವರು, ತಂದೆ ಆರೋಗ್ಯದಲ್ಲಿ ವ್ಯತ್ಯಾಸ
