ದಿನ ಭವಿಷ್ಯ 27-05-2019

Public TV
1 Min Read

ಪಂಚಾಂಗ

ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ಅಷ್ಟಮಿ ತಿಥಿ,
ಸೋಮವಾರ, ಶತಭಿಷ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:34 ರಿಂದ 9:08
ಗುಳಿಕಕಾಲ: ಮಧ್ಯಾಹ್ನ 1:56 ರಿಂದ 3:32
ಯಮಗಂಡಕಾಲ: ಬೆಳಗ್ಗೆ 10:44 ರಿಂದ 12:20

ಮೇಷ: ಎಲ್ಲಿ ಹೋದರೂ ಅಶಾಂತಿ, ದೂರ ಪ್ರಯಾಣ ಸಾಧ್ಯತೆ, ಶತ್ರುಗಳ ಬಾಧೆ, ಕೋರ್ಟ್ ಕೇಸ್‍ಗಳಲ್ಲಿ ತೊಂದರೆ.

ವೃಷಭ: ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ವಾಹನ ಯೋಗ, ತೀರ್ಥಯಾತ್ರೆ ದರ್ಶನ, ಕಾರ್ಯದಲ್ಲಿ ವಿಳಂಬ, ಸ್ಥಳ ಬದಲಾವಣೆ.

ಮಿಥುನ: ಕುಟುಂಬದಲ್ಲಿ ಸೌಖ್ಯ, ಕೀರ್ತಿ ಲಾಭ, ಬಂಧು-ಮಿತ್ರರ ಭೇಟಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಅಧಿಕವಾದ ಖರ್ಚು.

ಕಟಕ: ಕಠೋರವಾಗಿ ಮಾತನಾಡುವಿರಿ, ಅನ್ಯರಿಗೆ ಉಪಕಾರ ಮಾಡುವಿರಿ, ಉದ್ಯೋಗದಲ್ಲಿ ಬಡ್ತಿ, ಈ ದಿನ ಶುಭ ಫಲ.

ಸಿಂಹ: ಹೆತ್ತವರ ಸೇವೆ ಮಾಡುವಿರಿ, ನಾನಾ ರೀತಿಯ ಹಣ ಸಂಪಾದನೆ, ಮಾನಸಿಕ ನೆಮ್ಮದಿ, ಉದ್ಯೋಗದಲ್ಲಿ ಬಡ್ತಿ.

ಕನ್ಯಾ: ಎಲ್ಲರೊಂದಿಗೆ ಪ್ರೀತಿಯಿಂದ ಇರುವಿರಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಕೆಲಸ ಕಾರ್ಯಗಳಲ್ಲಿ ಪರಿಶ್ರಮ, ಮನಸ್ಸಿನಲ್ಲಿ ಆತಂಕ.

ತುಲಾ: ಉದ್ಯೋಗದಲ್ಲಿ ಬಡ್ತಿ, ಮಾತೃವಿನಿಂದ ಧನ ಸಹಾಯ, ವಿವಾಹ ಯೋಗ, ಇಷ್ಟವಾದ ವಸ್ತುಗಳ ಖರೀದಿ, ಬಾಕಿ ಹಣ ವಸೂಲಿ.

ವೃಶ್ಚಿಕ: ಪರರ ಧನ ಪ್ರಾಪ್ತಿ, ಮನಸ್ಸಿನಲ್ಲಿ ಭಯ ಭೀತಿ, ದೈವಿಕ ಚಿಂತನೆ, ವಾಹನ ಅಪಘಾತ ಸಾಧ್ಯತೆ, ಕೈ ಕಾಲಿಗೆ ಪೆಟ್ಟಾಗುವುದು ಎಚ್ಚರ.

ಧನಸ್ಸು: ಸಮಾಜದಲ್ಲಿ ಗೌರವ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವ್ಯರ್ಥ ಧನಹಾನಿ, ಇಲ್ಲ ಸಲ್ಲದ ತಕರಾರು.

ಮಕರ: ಕುಟುಂಬದಲ್ಲಿ ಕಲಹ, ದುಷ್ಟ ಬುದ್ಧಿ, ಸ್ಥಿರಾಸ್ತಿ ಮಾರಾಟದಿಂದ ಲಾಭ, ದಾನ-ಧರ್ಮದಲ್ಲಿ ಆಸಕ್ತಿ, ಭೂ ಲಾಭ.

ಕುಂಭ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆತ್ಮೀಯರಿಂದ ಸಹಾಯ, ಮಹಿಳೆಯರಿಗೆ ಶುಭ, ಮಾತಿನ ಚಕಮಕಿ.

ಮೀನ: ಯತ್ನ ಕಾರ್ಯದಲ್ಲಿ ಅನುಕೂಲ, ಋಣ ಬಾಧೆ, ಅಧಿಕವಾದ ಕೋಪ, ರೋಗ ಬಾಧೆ, ಇತರರ ಮಾತಿಗೆ ಮರುಳಾಗಬೇಡಿ.

Share This Article
Leave a Comment

Leave a Reply

Your email address will not be published. Required fields are marked *