ದಿನ ಭವಿಷ್ಯ 27-08-2018

Public TV
1 Min Read

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ಗಾಯಿತ್ರಿ ಪಾಡ್ಯ,
ಸೋಮವಾರ, ಶತಭಿಷ ನಕ್ಷತ್ರ.

ರಾಹುಕಾಲ: ಬೆಳಗ್ಗೆ 7:46 ರಿಂದ 9:19
ಗುಳಿಕಕಾಲ: ಬೆಳಗ್ಗೆ 1:58 ರಿಂದ 3:31
ಯಮಗಂಡಕಾಲ: ಬೆಳಗ್ಗೆ 10:52 ರಿಂದ 12:25

ಮೇಷ: ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ, ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳ ಮೇಲೆ ಜಯ,

ವೃಷಭ: ಚಂಚಲ ಮನಸ್ಸು, ವ್ಯಾಪಾರ ವ್ಯವಹಾರದಲ್ಲಿ ಅಲ್ಪ ಲಾಭ, ಶತ್ರುಗಳ ಬಾಧೆ, ಅತಿಯಾದ ಕೋಪ, ದೂರ ಪ್ರಯಾಣ,

ಮಿಥುನ: ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ವಾಹನ ಅಪಘಾತ ಸಾಧ್ಯತೆ, ಮನಃಕ್ಲೇಷ, ದಾಂಪತ್ಯದಲ್ಲಿ ಕಲಹ, ಹಿರಿಯರಲ್ಲಿ ಗೌರವ.

ಕಟಕ: ಅನಾವಶ್ಯಕ ಮಾತುಗಳಿಂದ ತೊಂದರೆ, ಶ್ರಮಕ್ಕೆ ತಕ್ಕ ಫಲ, ಪಿತ್ರಾರ್ಜಿತ ಆಸ್ತಿ ಮಾರಾಟ, ವಿದ್ಯೆಯಲ್ಲಿ ಹಿನ್ನಡೆ.

ಸಿಂಹ: ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಉನ್ನತ ಸ್ಥಾನ ಮಾನ, ಉದ್ಯೋಗದಲ್ಲಿ ಬಡ್ತಿ, ಉತ್ತಮ ಬುದ್ಧಿಶಕ್ತಿ, ಮಕ್ಕಳ ಆರೋಗ್ಯದಲ್ಲಿ ಏರುಪೇರು.

ಕನ್ಯಾ: ಕೈಗೊಂಡ ಕಾರ್ಯದಲ್ಲಿ ವಿಳಂಬ, ಅನ್ಯರೊಂದಿಗೆ ನಿಷ್ಠೂರ, ಪರರಿಂದ ಸಹಾಯ, ಮಾನಸಿಕ ನೆಮ್ಮದಿ.

ತುಲಾ: ಉದ್ಯೋಗದಲ್ಲಿ ಕಿರಿಕಿರಿ, ವಿದ್ಯಾರ್ಥಿಗಳಲ್ಲಿ ಪ್ರತಿಭೆ, ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ ಏರುಪೇರು, ನಂಬಿಕಸ್ಥರಿಂದ ಮೋಸ.

ವೃಶ್ಚಿಕ: ಮಿತ್ರರಿಂದ ನಿಂದನೆ, ಇಲ್ಲ ಸಲ್ಲದ ಅಪವಾದ, ವಾಗ್ವಾದಗಳಲ್ಲಿ ಜಯ, ಅತಿಯಾದ ಕೋಪಗೊಂಡು ಶಾಂತರಾಗುವಿರಿ.

ಧನಸ್ಸು: ಅನಿರೀಕ್ಷಿತ ಧನ ಲಾಭ, ಧರ್ಮ ಕಾರ್ಯದಲ್ಲಿ ಒಲವು, ಶತ್ರುಗಳ ಬಾಧೆ, ಯತ್ನ ಕಾರ್ಯದಲ್ಲಿ ಜಯ, ವಿವಾಹ ಯೋಗ.

ಮಕರ: ಈ ದಿನ ತಾಳ್ಮೆ ಅತ್ಯಗತ್ಯ, ಚಂಚಲ ಮನಸ್ಸು, ಅನಗತ್ಯ ನಿಷ್ಠೂರ ಮಾಡಿಕೊಳ್ಳುವಿರಿ, ಕಾರ್ಯ ಸಾಧನೆಗಾಗಿ ತಿರುಗಾಟ.

ಕುಂಭ: ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ವಿವಾದಗಳಿಂದ ದೂರವಿರಿ, ತೀರ್ಥಯಾತ್ರೆ ದರ್ಶನ, ವಿದೇಶ ಪ್ರಯಾಣ.

ಮೀನ: ಯಾರನ್ನೂ ಹೆಚ್ಚು ನಂಬಬೇಡಿ, ಪರಸ್ಥಳ ವಾಸ, ದಂಡ ಕಟ್ಟುವ ಸಾಧ್ಯತೆ, ಸುಖ ಭೋಜನ ಪ್ರಾಪ್ತಿ, ಕುಟುಂಬದಲ್ಲಿ ಪ್ರೀತಿ.

 

Share This Article
Leave a Comment

Leave a Reply

Your email address will not be published. Required fields are marked *