ದಿನ ಭವಿಷ್ಯ 31-10-2024

Public TV
1 Min Read

ಶ್ರೀ ಕ್ರೋಧಿನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಆಶ್ವಯುಜ ಮಾಸ, ಕೃಷ್ಣ ಪಕ್ಷ,
ಚತುರ್ದಶಿ / ಅಮಾವಾಸ್ಯೆ,
ಗುರುವಾರ, ಚಿತ್ತ ನಕ್ಷತ್ರ.

ರಾಹುಕಾಲ – 01:34 ರಿಂದ 03:02
ಗುಳಿಕಕಾಲ – 09:11 ರಿಂದ 10:39
ಯಮಗಂಡಕಾಲ – 06:16 ರಿಂದ 07:43

ಮೇಷ: ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್‌ನವರಿಗೆ ಅನುಕೂಲ, ಅತಿಯಾದ ಕೋಪ ಸಂಕಟ

ವೃಷಭ: ಧನ ನಷ್ಟ,ಮಾನ ಅಪಮಾನಗಳಿಗೆ ಗುರಿಯಾಗುವಿರಿ, ಸಾಲದ ಸುಳಿಗೆ ಸಿಲುಕುವಿರಿ.

ಮಿಥುನ: ಸಾಲದ ಚಿಂತೆ, ಸಾಲ ಬೇಡುವ ಸನ್ನಿವೇಶ, ಅನಾರೋಗ್ಯ ಸಮಸ್ಯೆ.

ಕಟಕ: ಮಕ್ಕಳಿಂದ ನಷ್ಟ, ಸೇವಕರಿಂದ ಕಿರಿಕಿರಿ, ನಿದ್ರಾಭಂಗ, ಮಕ್ಕಳಿಗಾಗಿ ದೂರ ಪ್ರಯಾಣ.

ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.

ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ದಾಂಪತ್ಯದಲ್ಲಿ ಬಿರುಕು.

ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.

ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಚಿನ್ನ ವ್ಯವಹಾರಸ್ಥರಿಗೆ ಅನುಕೂಲ, ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಒತ್ತಡ ,ಅನಿರೀಕ್ಷಿತ ತಪ್ಪು.

ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ ,ದಾಂಪತ್ಯದಲ್ಲಿ ಕಲಹ.

ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಧನಾಗಮನ, ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು.

ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.

Share This Article