ದಿನಭವಿಷ್ಯ 6-4-2020

Public TV
1 Min Read

ಪಂಚಾಂಗ

ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ಚರ್ತುದಶಿ ತಿಥಿ,
ಮಂಗಳವಾರ, ಉತ್ತರ ನಕ್ಷತ್ರ ಉಪರಿ ಹಸ್ತ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:30 ರಿಂದ 5:02
ಗುಳಿಕಕಾಲ: ಮಧ್ಯಾಹ್ನ 12:25 ರಿಂದ 1:58
ಯಮಗಂಡಕಾಲ: ಬೆಳಗ್ಗೆ 9:31 ರಿಂದ 10:53

ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಆತ್ಮೀಯರೊಂದಿಗೆ ಪ್ರೀತಿ, ಸುಖ ಭೋಜನ ಪ್ರಾಪ್ತಿ, ಹಣಕಾಸು ವಿಚಾರದಲ್ಲಿ ಎಚ್ಚರಿಕೆ.

ವೃಷಭ: ಸ್ವಲ್ಪ ಪ್ರಯತ್ನದಿಂದ ಉತ್ತಮ ಫಲ, ಮಾನಸಿಕ ನೆಮ್ಮದಿ, ಪರರ ಮಾತಿಗೆ ಕಿವಿಗೊಡಬೇಡಿ, ಕೆಲಸ ಕಾರ್ಯಗಳಲ್ಲಿ ಮುನ್ನಡೆ.

ಮಿಥುನ: ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ, ಸ್ವಂತ ಉದ್ಯಮಸ್ಥರಿಗೆ ಅನುಕೂಲ, ಹಣಕಾಸು ಲಾಭ, ವಿವಾಹ ಯೋಗ, ಆರೋಗ್ಯದಲ್ಲಿ ಚೇತರಿಕೆ.

ಕಟಕ: ವಾದ-ವಿವಾದಗಳಿಂದ ದೂರವಿರಿ, ಋಣ ಬಾಧೆ, ಮಾನಸಿಕ ಒತ್ತಡ, ಮಹಿಳೆಯರಿಗೆ ತೊಂದರೆ, ದಾಂಪತ್ಯದಲ್ಲಿ ಪ್ರೀತಿ.

ಸಿಂಹ: ಸಣ್ಣ ಪುಟ್ಟ ವಿಚಾರಗಳಿಂದ ಮನಃಸ್ತಾಪ, ಕೃಷಿಕರಿಗೆ ಲಾಭ, ಸ್ತ್ರೀಯರಿಗೆ ಸೌಖ್ಯ, ಇಲ್ಲ ಸಲ್ಲದ ಅಪವಾದ, ಸ್ಥಳ ಬದಲಾವಣೆ.

ಕನ್ಯಾ: ಯೋಚಿಸಿ ನಿರ್ಧಾರ ಕೈಗೊಳ್ಳಿ, ಮಕ್ಕಳಿಂದ ಶುಭ ಸುದ್ದಿ, ಶತ್ರುಗಳ ಬಾಧೆ, ಶೀತ ಸಂಬಂಧಿತ ರೋಗ.ಪರಿಹಾರ: ಅಂಧ ಮಕ್ಕಳಿಗೆ ಅನ್ನದಾನ ಮಾಡಿ.

ತುಲಾ: ಅಧಿಕ ತಿರುಗಾಟ, ತಾಳ್ಮೆ ಅತ್ಯಗತ್ಯ, ಮಾತೃವಿನಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ. ಪರಿಹಾರ: ದುರ್ಗಾ ಸಪ್ತಶತಿ ಪಾರಾಯಣ ಮಾಡಿ.

ವೃಶ್ಚಿಕ: ಪ್ರಭಾವಿ ವ್ಯಕ್ತಿಗಳ ಭೇಟಿ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಬಡ ವಿದ್ಯಾರ್ಥಿಗಳಿಗೆ ಅನುಕೂಲ, ಆರ್ಥಿಕ ನೆರವು, ಮಾನಸಿಕ ನೆಮ್ಮದಿ.

ಧನಸ್ಸು: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಅಧಿಕವಾದ ಖರ್ಚು, ಆತ್ಮೀಯರ ಭೇಟಿ.

ಮಕರ: ಚಂಚಲ ಮನಸ್ಸು, ವಿಪರೀತ ವ್ಯಸನ, ಕೋರ್ಟ್ ಕೇಸ್‍ಗಳಲ್ಲಿ ಅಡೆತಡೆ, ವಿರೋಧಿಗಳಿಂದ ತೊಂದರೆ.

ಕುಂಭ: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಸಾಧಾರಣ ಲಾಭ, ಯಾರನ್ನೂ ಹೆಚ್ಚು ನಂಬಬೇಡಿ, ಮಾನಸಿಕ ವ್ಯಥೆ, ಕೆಲಸ ಕಾರ್ಯಗಳಲ್ಲಿ ಅಲ್ಪ ಮುನ್ನಡೆ.

ಮೀನ: ಆತುರ ಸ್ವಭಾವದಿಂದ ಎಡವಟ್ಟು, ದೂರದ ಆಲೋಚನೆ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಹಿರಿಯರಿಂದ ಉಪದೇಶ, ಸಲಹೆ.

Share This Article
Leave a Comment

Leave a Reply

Your email address will not be published. Required fields are marked *