ದಿನಭವಿಷ್ಯ: 02-02-2017

Public TV
2 Min Read

ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ಷಷ್ಠಿ ತಿಥಿ,
ಗುರುವಾರ, ರೇವತಿ ನಕ್ಷತ್ರ

ಶುಭ ಘಳಿಗೆ: ಮಧ್ಯಾಹ್ನ 12:09 ರಿಂದ 1:03
ಅಶುಭ ಘಳಿಗೆ: ಬೆಳಗ್ಗೆ 10:50 ರಿಂದ 11:34

ರಾಹುಕಾಲ: ಮಧ್ಯಾಹ್ನ 2:04 ರಿಂದ 3:31
ಗುಳಿಕಕಾಲ: ಬೆಳಗ್ಗೆ 9:43 ರಿಂದ 11:10
ಯಮಗಂಡಕಾಲ: ಬೆಳಗ್ಗೆ 6:49 ರಿಂದ 8:16

ಮೇಷ: ಸ್ನೇಹಿತರೊಂದಿಗೆ ಮನಃಸ್ತಾಪ, ಆರೋಗ್ಯದಲ್ಲಿ ಏರುಪೇರು, ನಿದ್ರಾಭಂಗ, ಸಾಲ ಬಾಧೆ, ಶತ್ರುಗಳ ಕಾಟ, ನೆರೆಹೊರೆಯವರಿಂದ ಕಿರಿಕಿರಿ, ಮನಸ್ಸಿನಲ್ಲಿ ಆತಂಕ ಸೃಷ್ಠಿ.

ವೃಷಭ: ಉದ್ಯೋಗದಲ್ಲಿ ಒತ್ತಡ, ಇಲ್ಲ ಸಲ್ಲದ ಅಪವಾದ, ದೇವತಾ ಕಾರ್ಯಗಳಿಗಾಗಿ ಖರ್ಚು, ವಿಪರೀತ ವೆಚ್ಚ, ಮಕ್ಕಳ ಕುಟುಂಬದಲ್ಲಿ ಕಿರಿಕಿರಿ.

ಮಿಥುನ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಪ್ರಯಾಣದಲ್ಲಿ ಕಿರಿಕಿರಿ, ಸ್ಥಿರಾಸ್ತಿ-ವಾಹನದಿಂದ ಲಾಭ, ಮಾತೃವಿನಿಂದ ಧನಾಗಮನ.

ಕಟಕ: ಉದ್ಯೋಗ ನಿಮಿತ್ತ ಪ್ರಯಾಣ, ದೇವತಾ ಕಾರ್ಯಗಳಿಗೆ ಮನಸ್ಸು, ಹಣಕಾಸು ಸಂಕಷ್ಟ, ಕುಟುಂಬದಲ್ಲಿ ಆತಂಕ, ಬೇಜವಾಬ್ದಾರಿಯಿಂದ ವಸ್ತು ಕಳೆದುಕೊಳ್ಳುವಿರಿ.

ಸಿಂಹ: ಅನಿರೀಕ್ಷಿತ ಧನಾಗಮನ, ದಾಂಪತ್ಯದಲ್ಲಿ ವಿರಸ, ಬಂಧುಗಳ ವಿಚಾರದಲ್ಲಿ ಮನಃಸ್ತಾಪ, ಕುಟುಂಬಕ್ಕಾಗಿ ಖರ್ಚು, ದೇವತಾ ಕಾರ್ಯಗಳಿಗೆ ವೆಚ್ಚ.

ಕನ್ಯಾ: ಸ್ವಯಂಕೃತ್ಯಗಳಿಂದ ತೊಂದರೆ, ಸಂಸಾರದಲ್ಲಿ ಕಲಹ, ಕೆಲಸ ಕಾರ್ಯಗಳಲ್ಲಿ ನಷ್ಟ, ಉದ್ಯೋಗ ಸ್ಥಳದಲ್ಲಿ ಶತ್ರುಕಾಟ, ನಿದ್ರಾಭಂಗ, ಕೆಲಸಗಳಲ್ಲಿ ಒತ್ತಡ.

ತುಲಾ: ಸಂತಾನ ವಿಚಾರದಲ್ಲಿ ದಾಂಪತ್ಯದಲ್ಲಿ ವಿರಸ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಭಾವನೆಗಳಿಗೆ ಧಕ್ಕೆ, ಜೀವನದಲ್ಲಿ ನಿರಾಸೆ ಜಿಗುಪ್ಸೆ.

ವೃಶ್ಚಿಕ: ಆಕಸ್ಮಿಕ ಪ್ರಯಾಣ, ತಲೆನೋವು, ಆರೋಗ್ಯದಲ್ಲಿ ಏರುಪೇರು, ಮಾನಸಿಕ ಕಿರಿಕಿರಿ, ಸಾಲಗಾರರಿಂದ ಶತ್ರುಗಳಿಂದ ಮಾನಹಾನಿ.

ಧನಸ್ಸು: ಸ್ಥಿರಾಸ್ತಿ ವಿಚಾರದಲ್ಲಿ ತಗಾದೆ, ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ, ಮಕ್ಕಳ ಸಣ್ಣ ತಪ್ಪುಗಳಿಂದ ಕಲಹ, ದಾಂಪತ್ಯ ಜೀವನದಲ್ಲಿ ನೆಮ್ಮದಿಗೆ ಭಂಗ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ.

ಮಕರ: ಶತ್ರುಗಳೊಂದಿಗೆ ವಾಗ್ವಾದ, ಅಜೀರ್ಣ ಸಮಸ್ಯೆ, ನರ ದೌರ್ಬಲ್ಯ, ಚರ್ಮ ರೋಗ ಬಾಧೆ, ಮನಸ್ಸಿನಲ್ಲಿ ಆತಂಕ, ಮಾಟ ಮಂತ್ರದ ಭೀತಿ.

ಕುಂಭ: ಮಕ್ಕಳು ಅನಗತ್ಯ ತಿರುಗಾಡುವರು, ಬಂಧುಗಳಿಂದ ಆರ್ಥಿಕ ನೆರವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ.

ಮೀನ: ಮಕ್ಕಳಾಗಮನದ ನಿರೀಕ್ಷೆ, ನೀವಾಡುವ ಮಾತಿನಿಂದ ಸಮಸ್ಯೆ, ಸ್ಥಿರಾಸ್ತಿ ತಗಾದೆ, ದಾಂಪತ್ಯದಲ್ಲಿ ವಿರಸ, ಅಧಿಕ ಚಿಂತೆಯಿಂದ ನಿದ್ರಾಭಂಗ, ಕನಸಿನಲ್ಲಿ ಸರ್ಪಗಳು ಕಾಣಿಸುವುದು.

Share This Article
Leave a Comment

Leave a Reply

Your email address will not be published. Required fields are marked *