ದಿನಭವಿಷ್ಯ: 14-04-2017

Public TV
1 Min Read

ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಕೃಷ್ಣ ಪಕ್ಷ, ಚತುರ್ಥಿ ತಿಥಿ,
ಶನಿವಾರ, ಅನುರಾಧ ನಕ್ಷತ್ರ,

ಶುಭ ಘಳಿಗೆ: ಬೆಳಗ್ಗೆ 7:43 ರಿಂದ 9:18
ಅಶುಭ ಘಳಿಗೆ: ಬೆಳಗ್ಗೆ 10:53 ರಿಂದ 12:27

ರಾಹುಕಾಲ: ಬೆಳಗ್ಗೆ 10:51 ರಿಂದ 12:24
ಗುಳಿಕಕಾಲ: ಬೆಳಗ್ಗೆ 7:45 ರಿಂದ 9:18
ಯಮಗಂಡಕಾಲ: ಮಧ್ಯಾಹ್ನ 1:57 ರಿಂದ 3:30

ಮೇಷ: ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ ಅಧಿಕ ಖರ್ಚು.

ವೃಷಭ: ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತನೆ, ಹಣಕಾಸು ವಿಚಾರವಾಗಿ ಅನುಕೂಲ, ಆಕಸ್ಮಿಕ ಬಂಧುಗಳ ಆಗಮನ.

ಮಿಥುನ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಧನಾಗಮನ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ.

ಕಟಕ: ಸ್ವಯಂಕೃತ್ಯಗಳಿಂದ ತೊಂದರೆ, ಅತಿಯಾದ ಆಸೆಗಳಿಂದ ನಷ್ಟ, ದೂರ ಪ್ರದೇಶದಲ್ಲಿ ಉದ್ಯೋಗ, ಕಿಡ್ನಿ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.

ಸಿಂಹ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳ ತಗಾದೆ, ದೂರ ಪ್ರಯಾಣ, ಸಹೋದರನಿಂದ ಅನುಕೂಲ.

ಕನ್ಯಾ: ಸ್ಥಿರಾಸ್ತಿ-ವಾಹನ ಯೋಗ, ಶತ್ರುಗಳ ಕಾಟ, ಋಣ ಬಾಧೆ, ನಿದ್ರಾಭಂಗ, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ, ಸ್ವಯಂಕೃತ್ಯಗಳಿಂದ ತೊಂದರೆಗೆ ಸಿಲುಕುವಿರಿ, ಮಿತ್ರರೇ ಶತ್ರುವಾಗುವರು.

ವೃಶ್ಚಿಕ: ಹಣಕಾಸು ಸಂಪಾದನೆಗೆ ಮನಸ್ಸು, ಮಕ್ಕಳಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ, ಕಾರ್ಯ ಕರ್ತವ್ಯಗಳಲ್ಲಿ ಹಿನ್ನಡೆ.

ಧನಸ್ಸು: ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ವ್ಯವಹಾರಗಳಲ್ಲಿ ಲಾಭ, ಧಾರ್ಮಿಕ ಕಾರ್ಯಕ್ಕಾಗಿ ಪ್ರಯಾಣ, ಸಂಗಾತಿಯಿಂದ ಮಾನಸಿಕ ನೆಮ್ಮದಿ.

ಮಕರ: ಸ್ವಯಂಕೃತ್ಯಗಳಿಂದ ಸಾಲದ ಸುಳಿಗೆ ಸಿಲುಕುವಿರಿ, ದಾಯಾದಿಗಳ ಕಲಹ, ಕೋರ್ಟ್ ಕೇಸ್‍ಗಳಲ್ಲಿ ಜಯ, ದೂರ ಪ್ರದೇಶದಲ್ಲಿ ಆಕಸ್ಮಿಕ ಲಾಭ.

ಕುಂಭ: ಸಾಲ ತೀರಿಸುವ ಸಾಧ್ಯತೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು, ಮಕ್ಕಳಲ್ಲಿ ಭೌತಿಕ ಜ್ಞಾನ ಕುಂಠಿತ.

ಮೀನ: ವಸ್ತ್ರಾಭರಣ ಖರೀದಿ, ಉದ್ಯೋಗ ಸ್ಥಳದಲ್ಲಿ ಗೌರವ, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ.

 

Share This Article
Leave a Comment

Leave a Reply

Your email address will not be published. Required fields are marked *