ದಿನಭವಿಷ್ಯ: 30-03-2017

Public TV
2 Min Read

ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಶುಕ್ಲ ಪಕ್ಷ, ತೃತೀಯಾ ತಿಥಿ,
ಅಶ್ವಿನಿ ನಕ್ಷತ್ರ, ಗುರುವಾರ.

ಶುಭ ಘಳಿಗೆ: ಮಧ್ಯಾಹ್ನ 12:07 ರಿಂದ 12:56
ಅಶುಭ ಘಳಿಗೆ: ಬೆಳಗ್ಗೆ 10:28 ರಿಂದ 11:18

ರಾಹುಕಾಲ: ಮಧ್ಯಾಹ್ನ 2:00 ರಿಂದ 3:32
ಗುಳಿಕಕಾಲ: ಬೆಳಗ್ಗೆ 9:24 ರಿಂದ 10:56
ಯಮಗಂಡಕಾಲ: ಬೆಳಗ್ಗೆ 6:21 ರಿಂದ 7:52

ಮೇಷ: ಶುಭ ಕಾರ್ಯಕ್ಕೆ ಸುಸಮಯ, ಅನಿರೀಕ್ಷಿತ ಪ್ರಯಾಣ, ಮಾನಸಿಕ ವ್ಯಥೆ, ಒಂಟಿಯಾಗಿರಲು ಆಲೋಚನೆ, ಆರ್ಥಿಕ ಸಮಸ್ಯೆ ನಿವಾರಣೆ.

ವೃಷಭ: ಮೋಜು-ಮಸ್ತಿಯಲ್ಲಿ ತೊಡಗುವಿರಿ, ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ, ವ್ಯವಹಾರದಲ್ಲಿ ಎಚ್ಚರಿಕೆ, ಶೀತ ಸಂಬಂಧಿತ ಸಮಸ್ಯೆ.

ಮಿಥುನ: ಆತ್ಮೀಯರೊಂದಿಗೆ ದೂರ ಪ್ರಯಾಣ, ಹಣಕಾಸು ವಿಚಾರದಲ್ಲಿ ಹಿನ್ನಡೆ, ಆಸೆ ಆಕಾಂಕ್ಷೆಗಳು ಹೆಚ್ಚಾಗುವುದು.

ಕಟಕ: ಸ್ಥಿರಾಸ್ತಿ-ವಾಹನದಿಂದ ನಷ್ಟ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ಉಸಿರಾಟ ಸಮಸ್ಯೆ, ಸಾಲ ಬಾಧೆ, ನಿದ್ರಾಭಂಗ.

ಸಿಂಹ: ಸ್ವಯಂಕೃತ ಅಪರಾಧಗಳಿಂದ ತೊಂದರೆ, ಆತ್ಮೀಯರನ್ನು ದೂರ ಮಾಡಿಕೊಳ್ಳುವಿರಿ, ಉದ್ಯೋಗದಲ್ಲಿ ಪ್ರಗತಿ, ಉತ್ತಮ ಗೌರವ ಕೀರ್ತಿ ಪ್ರಾಪ್ತಿ,
ಪ್ರೇಮ ವಿಚಾರದಲ್ಲಿ ಯಶಸ್ಸು, ಗೃಹ ಬದಲಾವಣೆ, ಹೇಳಿಕೆ ಮಾತುಗಳನ್ನು ಕೇಳಬೇಡಿ.

ಕನ್ಯಾ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಕುಟುಂಬದಲ್ಲಿ ಒತ್ತಡ, ಆರ್ಥಿಕ ಸಂಕಷ್ಟಗಳು, ಕೆಟ್ಟಾಲೋಚನೆ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.

ತುಲಾ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗಕ್ಕೆ ಗೈರು, ಮಾನಸಿಕ ಅಸ್ಥಿರತೆ, ತಾಳ್ಮೆ ಕಳೆದುಕೊಳ್ಳುವಿರಿ.

ವೃಶ್ಚಿಕ: ಸಂಗಾತಿಯಲ್ಲಿ ಅಹಂಭಾವ, ದ್ವೇಷ ಸಾಧಿಸುವಿರಿ, ಆರ್ಥಿಕ ಸಮಸ್ಯೆ ನಿವಾರಣೆ, ಅನಿರೀಕ್ಷಿತ ಧನಾಗಮನ, ಶತ್ರುಗಳು ಸಂಕಷ್ಟಕ್ಕೆ ಸಿಲುಕುವರು.

ಧನಸ್ಸು: ಶುಭ ಕಾರ್ಯಕ್ಕೆ ಸುಸಮಯ, ಉತ್ತಮ ಅವಕಾಶಗಳು ಪ್ರಾಪ್ತಿ, ಮಕ್ಕಳೊಂದಿಗೆ ಮನಃಸ್ತಾಪ, ಸ್ಥಿರಾಸ್ತಿ-ವಾಹನ ಖರೀದಿಯೋಗ, ಸಾಲದ ಸಹಾಯ ಲಭಿಸುವುದು.

ಮಕರ: ಪ್ರೇಮ ವಿಚಾರದಲ್ಲಿ ಕಲಹ, ಆಕಸ್ಮಿಕ ಉದ್ಯೋಗ ನಷ್ಟ, ಮನಸ್ಸಿನಲ್ಲಿ ಆತಂಕ, ಮಕ್ಕಳ ಭವಿಷ್ಯದ ಚಿಂತೆ, ಸಂತಾನ ದೋಷ ಕಾಡುವುದು,
ಮಾನಸಿಕ ವ್ಯಥೆ.

ಕುಂಭ: ಆತ್ಮೀಯರಿಂದ ಅದೃಷ್ಟ ಒಲಿಯುವುದು, ವಿಪರೀತ ಧೈರ್ಯ, ವ್ಯವಹಾರಗಳಿಗೆ ಕೈ ಹಾಕುವಿರಿ, ಮಕ್ಕಳಿಂದ ಆರ್ಥಿಕ ಸಹಾಯ.

ಮೀನ: ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ, ಕೋರ್ಟ್ ಕೇಸ್‍ಗಳಲ್ಲಿ ಜಯ, ಶಕ್ತಿ ದೇವತೆಗಳ ದರ್ಶನಕ್ಕೆ ಮನಸ್ಸು.

Share This Article
Leave a Comment

Leave a Reply

Your email address will not be published. Required fields are marked *