HDK ಸಿಎಂ ಆಗಲೆಂದು ಶಬರಿಮಲೆ ಪಾದಯಾತ್ರೆ

Public TV
1 Min Read

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಮತ್ತೆ ಮುಖ್ಯಮಂತ್ರಿ (Chief Minister) ಆಗಲಿ ಎಂದು ಅಭಿಮಾನಿಗಳು ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.

ಕನಕಪುರದಿಂದ ಶಬರಿಮಲೆಗೆ (Sabarimala Temple ಪಾದಯಾತ್ರೆ ಕೈಗೊಂಡಿದ್ದ ಅಭಿಮಾನಿಗಳು ಹೆಚ್‌ಡಿಕೆ ಭಾವಚಿತ್ರ ಹಿಡಿದು ಜೈಕಾರ ಕೂಗಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್, ರಿಷಬ್, ರಕ್ಷಿತ್ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ಸಾಥ್

ಹೆಚ್‌ಡಿಕೆ ಅವರು ಮತ್ತೆ ಸಿಎಂ ಆಗಲೆಂದು ಹರಕೆ ಹೊತ್ತಿದ್ದ ಅಭಿಮಾನಿಗಳು ಇಂದು ಪಾದಯಾತ್ರೆ ಮೂಲಕ ಶಬರಿಮಲೆ ತಲುಪಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ನಾಡಿಗೆ ಒಳಿತಾಗಬೇಕಾದರೆ ಹೆಚ್‌ಡಿಕೆ ಮತ್ತೆ ಸಿಎಂ ಆಗಬೇಕು. 2023ಕ್ಕೆ ಹೆಚ್‌ಡಿಕೆ ನೇತೃತ್ವದಲ್ಲಿ ಸರ್ಕಾರ ರಚನೆಯಾಗಬೇಕು. ಹಾಗಾಗಿ ಜೆಡಿಎಸ್ ಪಕ್ಷ ಬಹುಮತಗಳಿಸಿ ಅಧಿಕಾರಕ್ಕೆ ಬರಲೆಂದು ಕನಕಪುರದ ಸುನಿಲ್ ಕುಮಾರ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *