ಆಹಾರ ಅರಸಿ ನಾಡಿಗೆ ಬರಲು ಯತ್ನಿಸಿದ್ದ ಕಾಡಾನೆ ಕಂದಕಕ್ಕೆ ಬಿದ್ದು ಸಾವು

Public TV
0 Min Read

 ಮೈಸೂರು: ಕಂದಕಕ್ಕೆ ಬಿದ್ದು ಕಾಡಾನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಂಜನಗೂಡು (Najanagudu) ತಾಲೂಕಿನ ಕೆಲ್ಲುಪುರ ಗ್ರಾಮದ ಮಲ್ಲಹಳ್ಳಿ ಬಳಿ ನಡೆದಿದೆ.ಇದನ್ನೂಓದಿ:

ಸುಮಾರು 40 ವರ್ಷದ ಗಂಡು ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.

ಮಲ್ಲಹಳ್ಳಿ ಗ್ರಾಮದ ಬಳಿ ಆನೆಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಆನೆ ಕಂದಕಗಳನ್ನು ನಿರ್ಮಿಸಲಾಗಿತ್ತು. ಆಹಾರ ಅರಸಿ ಬರುತ್ತಿದ್ದ ವೇಳೆ ಕಂದಕಕ್ಕೆ ಬಿದ್ದಿದೆ. ಕಾಡಿನಿಂದ ನಾಡಿನತ್ತ ಬರುವ ಯತ್ನ ಮಾಡಿರುವ ಆನೆ ಕಂದಕಕ್ಕೆ ಬಿದ್ದು ಸಾವನ್ನಪ್ಪಿದೆ.ಇದನ್ನೂಓದಿ:

Share This Article