ಮಾಜಿ ಸಿಎಂಗಳಿಗೆ ಮತ್ತೆ Z ಭದ್ರತೆ ನೀಡಲು ಸರ್ಕಾರ ನಿರ್ಧಾರ

By
1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಿಗೆ ಮತ್ತೆ Z ಭದ್ರತೆ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಈ ಹಿಂದೆಯೂ ಮಾಜಿ ಸಿಎಂಗಳಿಗೆ Z ಭದ್ರತೆ ಇತ್ತು.ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ Z ಭದ್ರತೆಯಿಂದ Y ಭದ್ರತೆಗೆ ಇಳಿಸಲಾಗಿತ್ತು. ಹೀಗಾಗಿ ಮತ್ತೆ Z ಭದ್ರತೆ ನೀಡುವಂತೆ ಮಾಜಿ ಸಿಎಂಗಳು ಸಿದ್ದರಾಮಯ್ಯಗೆ (Siddaramaiah)  ಮನವಿ ಮಾಡಿದ್ರು.

ಕಾವೇರಿ ಹೋರಾಟ (Cauvery Protest) ಸೇರಿದಂತೆ ಹಲವು ಪ್ರತಿಭಟನೆ ಸೇರಿದಂತೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಳಕ್ಕೆ ಮಾಜಿ ಸಿಎಂಗಳು ಮನವಿ ಮಾಡಿದ್ರು. ಮಾಜಿ ಸಿಎಂಗಳ ಮನವಿ ಹಿನ್ನೆಲೆಯಲ್ಲಿ Z ಭದ್ರತೆ ಮುಂದುವರಿಸಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪಟಾಕಿ ಬ್ಯಾನ್: ಸಿದ್ದರಾಮಯ್ಯ

ಶೀಘ್ರವೇ ಮಾಜಿ ಸಿಎಂಗಳಿಗೆ Z ಭದ್ರತೆ ನೀಡಲು ಆದೇಶ ಹೊರಡಿಸುವ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ. ಒಂದು ವೇಳೆ Z ಭದ್ರತೆ ಜಾರಿ ಆದರೆ ಮಾಜಿ ಸಿಎಂಗಳಾದ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಕುಮಾರಸ್ವಾಮಿ, ಸದಾನಂದಗೌಡ, ಬಸವರಾಜ್ ಬೊಮ್ಮಾಯಿ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಈ ಸೌಲಭ್ಯ ಲಭ್ಯವಾಗಲಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್