ಯಾದಗಿರಿಯಲ್ಲಿ ಧಾರಾಕಾರ ಮಳೆ: ರೈತರ ಮೊಗದಲ್ಲಿ ಸಂತಸ

Public TV
0 Min Read

ಯಾದಗಿರಿ: ಬಿಸಿಲ ನಾಡು ಯಾದಗಿರಿಯಲ್ಲಿ ಇಂದು ಬೆಳಗ್ಗೆ ಅರ್ಧಗಂಟೆಗಳ ಕಾಲ ಧಾರಾಕಾರ ಮಳೆ ಸುರಿದಿದ್ದು ಜಿಲ್ಲೆಯ ರೈತರಲ್ಲಿ ಮಂದಹಾಸ ಮೂಡಿಸಿದೆ.

ಮುಂಗಾರು ಬೆಳೆಗೆ ವಾಡಿಕೆ ಮಳೆ ಆಗಿಲ್ಲ. ಹೀಗಾಗಿ ಯಾದಗಿರಿ, ಶಾಹಪೂರ, ಸೂರಪೂರ ಹಾಗೂ ಗುರಮಿಟ್ಕಲ್ ಭಾಗದಲ್ಲಿ ಬಿತ್ತನೆ ಮಾಡಿದ ರೈತರ ಬೆಳೆಗೆ ಮಳೆ ಬಂದು ಕೊಂಚನೆಮ್ಮದಿ ನೀಡಿದೆ.

ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *