ಜೈನಮುನಿ ಹತ್ಯೆ ಪ್ರಕರಣ – ಇಬ್ಬರೂ ಆರೋಪಿಗಳಿಗೆ ಜು.21 ರವರೆಗೆ ನ್ಯಾಯಾಂಗ ಬಂಧನ

Public TV
1 Min Read

ಚಿಕ್ಕೋಡಿ: ಹಿರೇಕೋಡಿ ನಂದಿ ಪರ್ವತ ಆಶ್ರಮದ (Nandi Parvatha Ashram) ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜುಲೈ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನ್ ದಲಾಯತ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯ ನ್ಯಾಯಾಧೀಶ ಚಿದಾನಂದ ಬಡಿಗೇರ ಆದೇಶ ಹೊರಡಿಸಿದ್ದಾರೆ.

7 ದಿನಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಬ್ಬರೂ ಆರೋಪಿಗಳನ್ನು ಸೋಮವಾರ ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದರು. ಚಿಕ್ಕೋಡಿ (Chikkodi) ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ಪೊಲೀಸರು ಬಳಿಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಬಟ್ಟೆಗಳನ್ನು ಸುಟ್ಟಿದ್ದ ಹಂತಕರು

ಚಿಕ್ಕೋಡಿ ಸಿಪಿಐ ಆರ್‌ಆರ್ ಪಾಟೀಲ್ ನೇತೃತ್ವದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಅಪಘಾತದಲ್ಲಿ ಸಿಲುಕಿಕೊಂಡ ಕಾರನ್ನು ಕಿ.ಮೀ ಗಟ್ಟಲೆ ಎಳೆದುಕೊಂಡು ಹೋದ ಟಿಪ್ಪರ್ ಚಾಲಕ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್