ಜನತಾ ಕರ್ಫ್ಯೂ ಇದ್ರೂ ಪುತ್ರನ ನಿಶ್ಚಿತಾರ್ಥ ನೆರವೇರಿಸಿದ ಹೆಬ್ಬಾಳ್ಕರ್

Public TV
0 Min Read

ಬೆಳಗಾವಿ: ಜನತಾ ಕರ್ಫ್ಯೂ ನಡುವೆಯೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಪುತ್ರನ ನಿಶ್ಚಿತಾರ್ಥ ಕಾರ್ಯಕ್ರಮ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನತಾ ಕರ್ಫ್ಯೂಗೆ ಕರೆಕೊಟ್ಟಿದ್ದರು. ಇದಕ್ಕೆ ಎಲ್ಲರೂ ಬೆಂಬಲ ಸೂಚಿಸಿದ್ದರು. ಆದರೆ ಲಕ್ಷ್ಮಿ ಹೆಬಾಳ್ಕರ್ ಅವರು ಮಾತ್ರ ಪುತ್ರ ಮೃನಾಲ್ ಹೆಬ್ಬಾಳ್ಕರ್ ನಿಶ್ಚಿತಾರ್ಥ ನೆರವೇರಿಸಿದ್ದಾರೆ.

ಬೆಳಗಾವಿಯ ಕುವೆಂಪು ನಗರದ ನಿವಾಸದ ಮುಂಭಾಗದಲ್ಲಿ ಪೆಂಡಾಲ್ ಹಾಕಿ ಪುತ್ರ ಮೃನಾಲ್ ಹಾಗೂ ಭದ್ರಾವತಿ ಶಾಸಕ ಸಂಗಮೇಶ ಪುತ್ರಿ ಜೊತೆಗೆ ಎಂಗೇಜ್‍ಮೆಂಟ್ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಕುಟುಂಬದ ಸದಸ್ಯರು ಸೇರಿ ಆಪ್ತರಿಗೆ ಆಹ್ವಾನ ನೀಡಿದ್ದರು. ಸಮಾರಂಭದಲ್ಲಿ 300ಕ್ಕೂ ಅಧಿಕ ಜನರು ಭಾಗಿಯಾಗಿದ್ದರು ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *