ಕರ್ನಾಟಕ-ಕೇರಳ ಗಡಿ ಹೆದ್ದಾರಿ ಯಾವುದೇ ಕ್ಷಣದಲ್ಲಿ ಬಂದ್‌ ಸಾಧ್ಯತೆ

Public TV
1 Min Read

ಮೈಸೂರು: ಕೇರಳದ ಕುಂಭದ್ರೋಣ ಮಳೆ ಪರಿಣಾಮ ಬಂಡೀಪುರ ಅರಣ್ಯ ಪ್ರದೇಶಕ್ಕೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಪರಿಣಾಮ ಕೇರಳದ ವಯನಾಡು – ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಯಾವುದೇ ಕ್ಷಣದಲ್ಲಿ ಬಂದ್ ಆಗುವ ಸಾಧ್ಯತೆ ಇದೆ. ಇದನ್ನೂಓದಿ: ಒಲಿಂಪಿಕ್ಸ್‌ನಲ್ಲಿ ಎರಡನೇ ಪದಕ – ಶೂಟಿಂಗ್‌ನಲ್ಲಿ ಭಾರತಕ್ಕೆ ಕಂಚು

ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಮೇಲೆ ಹರಿಯುತ್ತಿದ್ದು ಬಂಡೀಪುರ ಅರಣ್ಯ ವ್ಯಾಪ್ತಿಯ ಮುತ್ತಂಗ ಬಳಿ ಹೆದ್ದಾರಿ ಮೇಲೆ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದು, ಮತ್ತಷ್ಟು ಮಳೆ ಬಂದರೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗುವ ಸಾಧ್ಯತೆ ಇದೆ. ಈ ಕುರಿತ ವೀಡಿಯೋ ಇಲ್ಲಿದೆ. ಇದನ್ನೂಓದಿ: Wayanad Landslides: ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು, ಸಾವಿನ ಸಂಖ್ಯೆ 54ಕ್ಕೆ ಏರಿಕೆ 

Share This Article