ರಾಜ್ಯದ ಹವಾಮಾನ ವರದಿ: 13-07-2024

By
1 Min Read

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಸೇರಿದಂತೆ ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಇಂದು ಸಹ ಈ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 28-24
ಶಿವಮೊಗ್ಗ: 27-22
ಬೆಳಗಾವಿ: 25-21
ಮೈಸೂರು: 29-22

ಮಂಡ್ಯ: 31-22
ಮಡಿಕೇರಿ: 22-17
ರಾಮನಗರ: 31-22
ಹಾಸನ: 26-19
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 30-21

ಕೋಲಾರ: 31-22
ತುಮಕೂರು: 29-21
ಉಡುಪಿ: 27-24
ಕಾರವಾರ: 27-24
ಚಿಕ್ಕಮಗಳೂರು: 24-19
ದಾವಣಗೆರೆ: 28-22

ಹುಬ್ಬಳ್ಳಿ: 27-22
ಚಿತ್ರದುರ್ಗ: 28-22
ಹಾವೇರಿ: 28-22
ಬಳ್ಳಾರಿ: 32-23
ಗದಗ: 29-22
ಕೊಪ್ಪಳ: 31-23

ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-23

Share This Article