ರಾಜ್ಯದ ಹವಾಮಾನ ವರದಿ: 19-08-2024

Public TV
1 Min Read

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಭಾಗಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ಹಲವೆಡೆ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಿಗೆ ಅರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಹಗುರ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

weather

ನಗರಗಳ ಹವಾಮಾನ ವರದಿ:
ಬೆಂಗಳೂರು: 29-22
ಮಂಗಳೂರು: 29-25
ಶಿವಮೊಗ್ಗ: 29-22
ಬೆಳಗಾವಿ: 28-22
ಮೈಸೂರು: 30-22

ಮಂಡ್ಯ: 31-22
ಮಡಿಕೇರಿ: 24-18
ರಾಮನಗರ: 31-22
ಹಾಸನ: 27-21
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 29-22

ಕೋಲಾರ: 30-22
ತುಮಕೂರು: 29-22
ಉಡುಪಿ: 29-25
ಕಾರವಾರ: 29-24
ಚಿಕ್ಕಮಗಳೂರು: 26-20
ದಾವಣಗೆರೆ: 29-22

ಹುಬ್ಬಳ್ಳಿ: 29-22
ಚಿತ್ರದುರ್ಗ: 29-22
ಹಾವೇರಿ: 29-22
ಬಳ್ಳಾರಿ: 34-24
ಗದಗ: 30-22
ಕೊಪ್ಪಳ: 31-23

ರಾಯಚೂರು: 33-24
ಯಾದಗಿರಿ: 33-25
ವಿಜಯಪುರ: 30-23
ಬೀದರ್: 30-23
ಕಲಬುರಗಿ: 32-24
ಬಾಗಲಕೋಟೆ: 31-23

Share This Article