ರಾಜ್ಯದ ಹವಾಮಾನ ವರದಿ: 20-10-2024

Public TV
1 Min Read

ಎರಡು ದಿನಗಳ ಬಳಿಕ ಮತ್ತೆ ವರುಣ ಆರ್ಭಟಿಸುತ್ತಿದ್ದು, ರಾಜ್ಯದಲ್ಲಿ ಮಳೆಯಾಗುತ್ತಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಎರಡು ದಿನದ ಬಳಿಕ ಮತ್ತೆ ಮಳೆ ಶುರುವಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 28-21
ಮೈಸೂರು: 28-21

ಮಂಡ್ಯ:28-21
ಮಡಿಕೇರಿ:23-17
ರಾಮನಗರ: 28-22
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-20

ಕೋಲಾರ: 28-21
ತುಮಕೂರು: 27-21
ಉಡುಪಿ: 29-24
ಕಾರವಾರ: 29-24
ಚಿಕ್ಕಮಗಳೂರು: 26-19
ದಾವಣಗೆರೆ: 28-21

ಹುಬ್ಬಳ್ಳಿ: 29-21
ಚಿತ್ರದುರ್ಗ: 27-20
ಹಾವೇರಿ: 29-22
ಬಳ್ಳಾರಿ: 30-23
ಗದಗ: 29-22
ಕೊಪ್ಪಳ: 29-22

ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 30-23

Share This Article