ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಹಾಸನ, ಮಡಿಕೇರಿ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-27
ಮಂಗಳೂರು: 31-25
ಶಿವಮೊಗ್ಗ: 29-22
ಬೆಳಗಾವಿ: 30-21
ಮೈಸೂರು: 28-21
ಮಂಡ್ಯ: 28-21
ಮಡಿಕೇರಿ: 26-17
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 26-18
ಕೋಲಾರ: 27-21
ತುಮಕೂರು: 27-21
ಉಡುಪಿ: 31-24
ಕಾರವಾರ: 31-26
ಚಿಕ್ಕಮಗಳೂರು: 26-19
ದಾವಣಗೆರೆ: 30-21
ಹುಬ್ಬಳ್ಳಿ: 29-21
ಚಿತ್ರದುರ್ಗ: 29-21
ಹಾವೇರಿ: 30-22
ಬಳ್ಳಾರಿ: 29-23
ಗದಗ: 29-22
ಕೊಪ್ಪಳ: 30-22
ರಾಯಚೂರು: 31-23
ಯಾದಗಿರಿ: 33-23
ವಿಜಯಪುರ: 33-22
ಬೀದರ್: 31-21
ಕಲಬುರಗಿ: 33-22
ಬಾಗಲಕೋಟೆ: 31-23