ರಾಜ್ಯದಲ್ಲಿ ದಿನಕಳೆದಂತೆ ರಣಬಿಸಿಲು ಹೆಚ್ಚುತ್ತಲೇ ಇದೆ. ಇದರ ನಡುವೆ ರಾಜ್ಯದ ಕೆಲವೆಡೆ ವರುಣನ ಆಗಮನವಾಗಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 33-19
ಮಂಗಳೂರು: 33-26
ಶಿವಮೊಗ್ಗ: 38-22
ಬೆಳಗಾವಿ: 34-22
ಮೈಸೂರು: 35-21
ಮಂಡ್ಯ: 36-21
ಮಡಿಕೇರಿ: 32-17
ರಾಮನಗರ: 35-21
ಹಾಸನ: 34-19
ಚಾಮರಾಜನಗರ: 34-21
ಚಿಕ್ಕಬಳ್ಳಾಪುರ: 33-18
ಕೋಲಾರ: 33-19
ತುಮಕೂರು: 35-21
ಉಡುಪಿ: 33-26
ಕಾರವಾರ: 33-26
ಚಿಕ್ಕಮಗಳೂರು: 34-19
ದಾವಣಗೆರೆ: 38-22
ಹುಬ್ಬಳ್ಳಿ: 37-22
ಚಿತ್ರದುರ್ಗ: 36-22
ಹಾವೇರಿ: 38-22
ಬಳ್ಳಾರಿ: 38-24
ಗದಗ: 37-22
ಕೊಪ್ಪಳ: 37-23
ರಾಯಚೂರು: 38-23
ಯಾದಗಿರಿ: 38-24
ವಿಜಯಪುರ: 35-24
ಬೀದರ್: 34-23
ಕಲಬುರಗಿ: 37-24
ಬಾಗಲಕೋಟೆ: 37-24