ರಾಜ್ಯದ ಹವಾಮಾನ ವರದಿ 09-04-2025

Public TV
1 Min Read

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 33-23
ಮಂಗಳೂರು: 31-26
ಶಿವಮೊಗ್ಗ: 36-23
ಬೆಳಗಾವಿ: 34-21
ಮೈಸೂರು: 36-23

ಮಂಡ್ಯ: 35-23
ಮಡಿಕೇರಿ: 31-21
ರಾಮನಗರ: 34-23
ಹಾಸನ: 32-21
ಚಾಮರಾಜನಗರ: 35-23
ಚಿಕ್ಕಬಳ್ಳಾಪುರ: 32-22

ಕೋಲಾರ: 33-22
ತುಮಕೂರು: 33-22
ಉಡುಪಿ: 32-26
ಕಾರವಾರ: 33-28
ಚಿಕ್ಕಮಗಳೂರು: 31-19
ದಾವಣಗೆರೆ: 36-24

ಹುಬ್ಬಳ್ಳಿ: 38-24
ಚಿತ್ರದುರ್ಗ: 35-23
ಹಾವೇರಿ: 37-24
ಬಳ್ಳಾರಿ: 38-27
ಗದಗ: 36-24
ಕೊಪ್ಪಳ: 37-26

ರಾಯಚೂರು: 38-28
ಯಾದಗಿರಿ: 38-26
ವಿಜಯಪುರ: 38-24
ಬೀದರ್: 37-26
ಕಲಬುರಗಿ: 39-27
ಬಾಗಲಕೋಟೆ: 38-25

Share This Article