ರಾಜ್ಯದ ಹವಾಮಾನ ವರದಿ 09-07-2025

Public TV
1 Min Read

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಭಾಗಗಳಲ್ಲಿ ಮಳೆಯಾಗಲಿದೆ. ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಕಾರವಾರ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 27-21
ಮಂಗಳೂರು: 27-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21

ಮಂಡ್ಯ: 28-22
ಮಡಿಕೇರಿ: 23-19
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 28-21

ಕೋಲಾರ: 29-22
ತುಮಕೂರು: 28-21
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 27-22

ಹುಬ್ಬಳ್ಳಿ: 26-22
ಚಿತ್ರದುರ್ಗ: 27-22
ಹಾವೇರಿ: 26-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 28-23

ರಾಯಚೂರು: 29-25
ಯಾದಗಿರಿ: 28-24
ವಿಜಯಪುರ: 28-23
ಬೀದರ್: 27-23
ಕಲಬುರಗಿ: 29-24
ಬಾಗಲಕೋಟೆ: 28-23

Share This Article