ರಾಜ್ಯದ ಹವಾಮಾನ ವರದಿ 01-04-2025

Public TV
1 Min Read

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತವರಣ ಇದೆ. ವಾಯುಭಾರ ಕುಸಿತದ ಪರಿಣಾಮ ಇಂದು ಮತ್ತು ನಾಳೆ ರಾಜ್ಯದ್ಯಾಂತ ಗುಡುಗು ಸಹಿತ ಹಗುರ ಮಳೆ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಲೆನಾಡು ಭಾಗವಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನದ ಕೆಲವೆಡೆ ಹಗುರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 34-23
ಮಂಗಳೂರು: 31-26
ಶಿವಮೊಗ್ಗ: 36-23
ಬೆಳಗಾವಿ: 37-23
ಮೈಸೂರು: 37-23

ಮಂಡ್ಯ: 36-22
ಮಡಿಕೇರಿ: 33-19
ರಾಮನಗರ: 36-22
ಹಾಸನ: 34-21
ಚಾಮರಾಜನಗರ: 37-22
ಚಿಕ್ಕಬಳ್ಳಾಪುರ: 34-21

ಕೋಲಾರ: 34-21
ತುಮಕೂರು: 35-22
ಉಡುಪಿ: 32-26
ಕಾರವಾರ: 33-26
ಚಿಕ್ಕಮಗಳೂರು: 32-21
ದಾವಣಗೆರೆ: 37-24

ಹುಬ್ಬಳ್ಳಿ: 38-23
ಚಿತ್ರದುರ್ಗ: 37-24
ಹಾವೇರಿ: 38-23
ಬಳ್ಳಾರಿ: 40-26
ಗದಗ: 37-24
ಕೊಪ್ಪಳ: 37-26

ರಾಯಚೂರು: 39-28
ಯಾದಗಿರಿ: 39-26
ವಿಜಯಪುರ: 38-26
ಬೀದರ್: 38-26
ಕಲಬುರಗಿ: 38-27
ಬಾಗಲಕೋಟೆ: 38-26

Share This Article