ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿರುವ ಹಿನ್ನೆಲೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-17
ಮಂಗಳೂರು: 32-24
ಶಿವಮೊಗ್ಗ: 32-19
ಬೆಳಗಾವಿ: 31-19
ಮೈಸೂರು: 29-17
ಮಂಡ್ಯ: 30-17
ಮಡಿಕೇರಿ: 27-15
ರಾಮನಗರ: 29-17
ಹಾಸನ: 28-16
ಚಾಮರಾಜನಗರ: 30-27
ಚಿಕ್ಕಬಳ್ಳಾಪುರ: 28-16
ಕೋಲಾರ: 28-16
ತುಮಕೂರು: 29-17
ಉಡುಪಿ: 33-23
ಕಾರವಾರ: 34-35
ಚಿಕ್ಕಮಗಳೂರು: 28-16
ದಾವಣಗೆರೆ: 32-19
ಹುಬ್ಬಳ್ಳಿ: 32-20
ಚಿತ್ರದುರ್ಗ: 31-18
ಹಾವೇರಿ: 32-19
ಬಳ್ಳಾರಿ: 32-20
ಗದಗ: 32-20
ಕೊಪ್ಪಳ: 32-20
ರಾಯಚೂರು: 32-21
ಯಾದಗಿರಿ: 32-21
ವಿಜಯಪುರ: 31-21
ಬೀದರ್: 31-19
ಕಲಬುರಗಿ: 32-20
ಬಾಗಲಕೋಟೆ: 32-21