ರಾಜ್ಯದ ಹವಾಮಾನ ವರದಿ 13-10-2025

Public TV
1 Min Read

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು, ರಾಮನಗರದ ಕೆಲವು ಭಾಗಗಳಲ್ಲಿ ಅಕ್ಟೋಬರ್ 15 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 28-21
ಮಂಗಳೂರು: 30-25
ಶಿವಮೊಗ್ಗ: 31-20
ಬೆಳಗಾವಿ: 29-20
ಮೈಸೂರು: 31-22

ಮಂಡ್ಯ: 30-22
ಮಡಿಕೇರಿ: 30-22
ರಾಮನಗರ: 28-21
ಹಾಸನ: 28-19
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 28-20

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲಾರ: 28-21
ತುಮಕೂರು: 28-20
ಉಡುಪಿ: 31-24
ಕಾರವಾರ: 32-26
ಚಿಕ್ಕಮಗಳೂರು: 27-18
ದಾವಣಗೆರೆ: 31-21

ಹುಬ್ಬಳ್ಳಿ: 32-20
ಚಿತ್ರದುರ್ಗ: 29-21
ಹಾವೇರಿ: 32-21
ಬಳ್ಳಾರಿ: 32-21
ಗದಗ: 32-21
ಕೊಪ್ಪಳ: 32-21

ರಾಯಚೂರು: 32-22
ಯಾದಗಿರಿ: 32-22
ವಿಜಯಪುರ: 32-21
ಬೀದರ್: 29-19
ಕಲಬುರಗಿ: 29-20
ಬಾಗಲಕೋಟೆ: 32-21

Share This Article