ರಾಜ್ಯದ ಹವಾಮಾನ ವರದಿ 14-07-2025

Public TV
1 Min Read

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜುಲೈ 15ರವರೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 26-21
ಮಂಗಳೂರು: 26-24
ಶಿವಮೊಗ್ಗ: 26-21
ಬೆಳಗಾವಿ: 26-22
ಮೈಸೂರು: 27-21

ಮಂಡ್ಯ: 28-21
ಮಡಿಕೇರಿ: 21-19
ರಾಮನಗರ: 27-21
ಹಾಸನ: 23-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 27-21

ಕೋಲಾರ: 29-21
ತುಮಕೂರು: 27-21
ಉಡುಪಿ: 26-24
ಕಾರವಾರ: 28-25
ಚಿಕ್ಕಮಗಳೂರು: 23-19
ದಾವಣಗೆರೆ: 27-22

 

ಹುಬ್ಬಳ್ಳಿ: 28-22
ಚಿತ್ರದುರ್ಗ: 27-22
ಹಾವೇರಿ: 27-22
ಬಳ್ಳಾರಿ: 32-24
ಗದಗ: 28-22
ಕೊಪ್ಪಳ: 29-23

ರಾಯಚೂರು: 33-24
ಯಾದಗಿರಿ: 31-24
ವಿಜಯಪುರ: 30-23
ಬೀದರ್: 31-23
ಕಲಬುರಗಿ: 32-24
ಬಾಗಲಕೋಟೆ: 29-23

Share This Article