ರಾಜ್ಯದ ಹವಾಮಾನ ವರದಿ: 14-09-2023

By
1 Min Read

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಮೈಸೂರು, ಮಂಡ್ಯ, ಶಿವಮೊಗ್ಗ, ಮಡಿಕೇರಿ, ರಾಮನಗರ, ಚಾಮರಾಜನಗರ, ಕೋಲಾರ ಸೇರಿದಂತೆ ಕರಾವಳಿ ಭಾಗಗಳಾದ ಕಾರವಾರ, ಮಂಗಳೂರು ಹಾಗೂ ಉಡುಪಿಯಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 28-21
ಮೈಸೂರು: 28-21

ಮಂಡ್ಯ: 29-21
ಮಡಿಕೇರಿ: 22-17
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 29-21

ಕೋಲಾರ: 29-21
ತುಮಕೂರು: 29-19
ಉಡುಪಿ: 28-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-22

ಹುಬ್ಬಳ್ಳಿ: 30-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 33-23
ಗದಗ: 31-22
ಕೊಪ್ಪಳ: 33-22

weather

ರಾಯಚೂರು: 33-24
ಯಾದಗಿರಿ: 32-24
ವಿಜಯಪುರ: 32-22
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 33-23

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article