ರಾಜ್ಯದ ಹವಾಮಾನ ವರದಿ: 15-06-2022

Public TV
1 Min Read

ರಾಜಧಾನಿ ಸೇರಿದಂತೆ ರಾಜ್ಯದ ಹಲವು ಕಡೆ ಮೋಡ ಕವಿದ ವಾತವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕಡೆ ಹೆಚ್ಚು ಮಳೆಯಾಗುತ್ತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಗದಗ, ಹಾವೇರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದ್ದು. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-20
ಮಂಗಳೂರು: 30-25
ಶಿವಮೊಗ್ಗ: 31-22
ಬೆಳಗಾವಿ: 30-22
ಮೈಸೂರು: 30-21
ಮಂಡ್ಯ: 31-21

ಕೊಡಗು: 27-19
ರಾಮನಗರ: 31-21
ಹಾಸನ: 28-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 29-21
ಕೋಲಾರ: 29-21

ತುಮಕೂರು: 31-21
ಉಡುಪಿ: 31-25
ಕಾರವಾರ: 30-26
ಚಿಕ್ಕಮಗಳೂರು: 27-19
ದಾವಣಗೆರೆ: 33-22

ಚಿತ್ರದುರ್ಗ: 32-22
ಹಾವೇರಿ: 33-22
ಬಳ್ಳಾರಿ: 35-24
ಗದಗ: 33-23
ಕೊಪ್ಪಳ: 34-23
ರಾಯಚೂರು: 36-25

ಯಾದಗಿರಿ: 34-26
ವಿಜಯಪುರ: 35-24
ಬೀದರ್: 31-23
ಕಲಬುರಗಿ: 34-25
ಬಾಗಲಕೋಟೆ: 35-24

Share This Article
Leave a Comment

Leave a Reply

Your email address will not be published. Required fields are marked *