ರಾಜ್ಯದ ಹವಾಮಾನ ವರದಿ 15-08-2025

By
1 Min Read

ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ಮಾಡಿದೆ.

ನಗರಗಳ ಹವಾಮಾನ ವರದಿ
ಬೆಂಗಳೂರು: 26-20
ಮಂಗಳೂರು: 26-23
ಶಿವಮೊಗ್ಗ: 24-21
ಬೆಳಗಾವಿ: 23-20
ಮೈಸೂರು: 26-21

ಮಂಡ್ಯ: 27-21
ಮಡಿಕೇರಿ: 22-18
ರಾಮನಗರ: 27-21
ಹಾಸನ: 22-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 25-20

ಕೋಲಾರ: 27-21
ತುಮಕೂರು: 25-20
ಉಡುಪಿ: 26-23
ಕಾರವಾರ: 26-24
ಚಿಕ್ಕಮಗಳೂರು: 22-18
ದಾವಣಗೆರೆ: 26-21

ಹುಬ್ಬಳ್ಳಿ: 25-21
ಚಿತ್ರದುರ್ಗ: 25-21
ಹಾವೇರಿ: 26-21
ಬಳ್ಳಾರಿ: 29-23
ಗದಗ: 26-21
ಕೊಪ್ಪಳ: 28-22

ರಾಯಚೂರು: 29-23
ಯಾದಗಿರಿ: 28-23
ವಿಜಯಪುರ: 28-22
ಬೀದರ್: 26-22
ಕಲಬುರಗಿ: 27-23
ಬಾಗಲಕೋಟೆ: 27-22

Share This Article