ರಾಜ್ಯದ ಹವಾಮಾನ ವರದಿ: 17-05-2023

Public TV
1 Min Read

ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಹಾಗೂ ನಾಳೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ವೇಳೆಗೆ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ ನಗರಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 34-23
ಮಂಗಳೂರು: 34-27
ಶಿವಮೊಗ್ಗ: 38-23
ಬೆಳಗಾವಿ: 38-21
ಮೈಸೂರು: 36-23

ಮಂಡ್ಯ: 36-23
ಮಡಿಕೇರಿ: 31-19
ರಾಮನಗರ: 38-24
ಹಾಸನ: 35-21
ಚಾಮರಾಜನಗರ: 35-23
ಚಿಕ್ಕಬಳ್ಳಾಪುರ: 34-22

ಕೋಲಾರ: 35-24
ತುಮಕೂರು: 36-23
ಉಡುಪಿ: 35-27
ಕಾರವಾರ: 35-27
ಚಿಕ್ಕಮಗಳೂರು: 34-21
ದಾವಣಗೆರೆ: 39-23

ಹುಬ್ಬಳ್ಳಿ: 39-22
ಚಿತ್ರದುರ್ಗ: 38-23
ಹಾವೇರಿ: 39-23
ಬಳ್ಳಾರಿ: 41-27
ಗದಗ: 39-23
ಕೊಪ್ಪಳ: 39-25

ರಾಯಚೂರು: 41-28
ಯಾದಗಿರಿ: 41-28
ವಿಜಯಪುರ: 39-26
ಬೀದರ್: 38-27
ಕಲಬುರಗಿ: 41-27
ಬಾಗಲಕೋಟೆ: 41-26

Share This Article